TOP STORIES:

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »