TOP STORIES:

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »