TOP STORIES:

ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ನಿಮ್ಮ ಹಾರೈಕೆ ಸದಾ ಹೀಗೆ ಇರಲಿ : ಬಿ ಜನಾರ್ದನ ಪೂಜಾರಿ


ಮಂಗಳೂರು: ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗು ಕುಟುಂಬದ ಮೂವರು ಸದಸ್ಯರು ಜುಲೈ ೪ ರಂದು ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ದೈವ – ದೇವರ ಅನುಗ್ರಹ, ಸಮಾಜದ ಹಾರೈಕೆಯಿಂದ ಗುಣಮುಖರಾಗಿದ್ದು, ಇವತ್ತು ಜುಲೈ ೨೦ ರಂದು ಬಿಡುಗಡೆ ಹೊಂದಿದ್ದಾರೆ. ಹಿತೈಷಿಗಳಿಗೆ ಹಾಗೂ ಆಸ್ಪತ್ರೆಯ ವೈದ್ಯರು ದಾದಿಯರು, ಸಿಬ್ಬಂದಿ ವರ್ಗದವರಿಗೆ ಧನ್ಯವಾದ ತಿಳಿಸಿದ್ದಾರೆ.

ಹಾಗೂ ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮ ಪೌಷ್ಟಿಕ ಆಹಾರವನ್ನು, ಕಶಾಯವನ್ನು ಸೇವನೆ ಮಾಡಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಎಂದು ಹೇಳಿದ್ದಾರೆ.

Email us: billavaswarriors@gmail.com


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »