TOP STORIES:

FOLLOW US

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Share:

More Posts

Category

Send Us A Message

Related Posts

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »