TOP STORIES:

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ – ವಕೀಲರು . ಪದ್ಮರಾಜ್‌ ಆರ್


ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ

ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದಶಿವಧೂತ ಗುಳಿಗೆ‘. ದೈವಾರಾಧನೆ ಎಂದರೆ ತುಳುನಾಡಿನ  ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗಪ್ರಯೋಗದ ಮೂಲಕ ತೋರಿಸಿಕೊಟ್ಟರುಕೊಡಿಯಾಲ್‌ಬೈಲ್‌ರವರು. ಇದೀಗ ಇವರ ನಿರ್ದೇಶನದ  ಶಿವಧೂತ ಗುಳಿಗೆನಾಟಕದ ಬಗ್ಗೆ ರಾಜ್ಯದ ಗೃಹ ಸಚಿವ ಆರಗಜ್ಞಾನೇಂದ್ರ ಅವಹೇಳನ ಮಾಡಿರುವುದು ದೈವಾರಾದನೆ ಮಾತ್ರವಲ್ಲ ಕೋಟ್ಯಂತರ ಮಂದಿ ದೈವ ಭಕ್ತರಿಗೆ ಮಾಡಿದ ಅಪಮಾನ.

ತೀರ್ಥಹಳ್ಳಿಯಲ್ಲಿ ನಡೆದ ಶಿವಧೂತ ಗುಳಿಗೆ ನಾಟಕವನ್ನು ಸುಮಾರು 16 ಸಾವಿರ ಪ್ರೇಕ್ಷಕರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇ ಊರಲ್ಲಿ ಗೃಹಸಚಿವರು ಗುಳಿಗನ್ನು ಜಪಾನ್ ಮಾತ್ರೆಗೆ ಹೋಲಿಕೆ ಮಾಡಿರುವುದು ಎಷ್ಟು ಸರಿ? ಕೂಡಲೇ ಗೃಹಸಚಿವರುತುಳುನಾಡು ಸೇರಿದಂತೆ ದೈವ ಭಕ್ತರಲ್ಲಿ ಕ್ಷಮೆಯಾಚನೆ ಮಾಡಬೇಕು. ತುಳುನಾಡಿನ ದೈವಾರಾಧನೆ ಬಗ್ಗೆ ಇವರಿಗೇನು ಗೊತ್ತಿದೆ?. . ರಾಜ್ಯದ ಗೃಹ ಸಚಿವರಾಗಿ ದೈವಾರಾಧನೆ ಬಗ್ಗೆ ಪರಿಜ್ಞಾನ ಇಲ್ಲದೆ; ವಿವೇಚನೆ ರಹಿತವಾಗಿ ಮಾತನಾಡುವುದನ್ನು ಬಿಟ್ಟು, ಬಗ್ಗೆ ಜ್ಞಾನ‌ಇರುವವರಲ್ಲಿ ಮಾಹಿತಿ ಪಡೆದು ಮಾತನಾಡಲಿ. ಅದನ್ನು ಬಿಟ್ಟು ಇಂತಹ ಅರೆಜ್ಞಾನದ ಮಾತುಗಳಿಗೆ ತುಳುನಾಡಿನ‌ ಜನ ಎಂದಿಗೂಕ್ಷಮೆ ನೀಡಲಾರರು

ಪದ್ಮರಾಜ್‌ ಆರ್. ನೋಟರಿ ಮತ್ತು ವಕೀಲರು ಮಂಗಳೂರು

ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »