TOP STORIES:

FOLLOW US

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು


 

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು.

ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾನು ಜೀವನದಲ್ಲಿ ನಡೆದು ಬಂದ ದಾರಿಯಿಂದ ತಿಳಿಯುತ್ತದೆ. ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ತುಂಬ ತಿಳಿದಿದೆ.

ಇವರು ಚಿಕ್ಕ ವಯಸ್ಸಿನಲ್ಲಿ ತನ್ನ ತಂದೆ ಮಾಡುತ್ತಿದ್ದ ಕೂಲಿ ಕೆಲಸದಿಂದ ಜೀವನ ಸಾಗಿಸುವ ರೀತಿ ಅರಿತ್ತಿದ್ದರು.

ಕೊರೊನಾ ಹಿನ್ನಲೆಯಲ್ಲಿ ದೇಶ ಲಾಕ್ ಡೌನ್ ನಲ್ಲಿ ಇರುವುದರಿಂದ ಸಮಸ್ಯೆಗೆ ಸಿಲುಕಿದ ನಾವೂರು ಗ್ರಾಮದ ಸುಮಾರು 50 ಕುಟುಂಬಗಳಿಗೆ ಆಹಾರ ಕಿಟ್ಟನ್ನು ತಮ್ಮ ದುಡಿಮೆಯ ಒಂದು ಪಾಲಿನಲ್ಲಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ನಾವೂರು ದಲ್ಲಿ ಜನಿಸಿದ ಇವರು ಪ್ರಾಥಮಿಕ ಹಾಗೂ ಹೈ ಸ್ಕೂಲ್ ಸರ್ಕಾರಿ ಶಾಲೆ ನಾವೂರುದಲ್ಲಿ ಮುಗಿಸಿದ ಇವರು ಡಿಪ್ಲೋಮ ಕೋರ್ಸ್ ಮುಗಿಸಿ, ದುಬಾಯಿಯಲ್ಲಿ ೪ ವರ್ಷ ಕೆಲಸ ಮಾಡಿ. ಊರಿನಲ್ಲಿ ತನ್ನದೆ ಆದ ಸ್ವಂತ ವಿ5 ಟೆಕ್ನಾಲಜಿಸ್ ಸಂಸ್ಥೆ ಮಾಡಿಕೊಂಡರು.

ವಿ5 ಟೆಕ್ನಾಲಜಿಸ್ ಎರಡು ಶಾಖೆಗಳು ವಿವಿದ ರೀತಿಯಲ್ಲಿ ಜನರಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು ಇದರಲ್ಲಿ ಸಿ.ಸಿ ಕ್ಯಾಮರ, ಕಂಪ್ಯೂಟರ್ ಸೇಲ್ಸ್ ಽ ಸರ್ವಿಸ್, ಇನ್ ವರ್ಟ್ ರ್ ಬ್ಯಾಟರಿ, ಸೋಲರ್, ಡೋರ್ ಲಾಕ್ ಸಿಸ್ಟಮ್, ಸಬ್ ಮರ್ಸಿಟಲ್ ಪಂಪ್ ಸೆಟ್, ಸೋಲರ್ ವಾಟರ್ ಹೀಟರ್, ವಿಸಿಟಿಂಗ್ ವೀಸಾ, ಪಾಸ್ ಪೊರ್ಟ್, ಪೊಲೀಸ್ ಕ್ಲಿಯರೆನ್ಸ್, ಇನ್ನು ಮುಂತಾದ ಸೇವೆಯನ್ನು ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ ನೀಡುತ್ತಿದ್ದಾರೆ.

V5 technologies Sapthagiri Complex Guruvayanakere,

V5 technologies Sri Damodara complex Bear Hotel Ujala Belman

Info@v5 technologies.com

Website: www.v5 technologies.com

ಇವರ ಈ ಸಮಾಜ ಸೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ಉಪಯೋಗವಾಗಲಿ. ವಿ5 ಟೆಕ್ನಾಲಜಿಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲು ನಮ್ಮ ಎಲ್ಲರ ಬೆಂಬಲ ಇವರಿಗೆ ನೀಡಬೇಕು. ಪ್ರೀತಿಯ ಉದಯ್ ಬಂಗೇರ ಅವರಿಗೆ ಜನರ ಸೇವೆ ಮಾಡುವ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಹಾರೈಕೆ ನಮ್ಮದು.

ಬರಹ: ಪುಷ್ಪರಾಜ್ ಪೂಜಾರಿ


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »