TOP STORIES:

FOLLOW US

ಕ್ಷಮೆಯಾಚಿಸಿದ ಅಧಿಕಾರಿ, 1 ಲಕ್ಷ ರೂ. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಘೋಷಿಸಿದ ಪ್ರತಿಭಾ ಕುಳಾಯಿ!


ಮಂಗಳೂರು: ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಿನ್ನೆ ಸಂಜೆ ಮೂಡಬಿದ್ರಿ ಬಳಿಯ ಗರಡಿಯಲ್ಲಿ ಕ್ಷಮೆ ಯಾಚನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿ ಮುಖಕ್ಕೆ ಮಸಿ ಬಳೆದವರಿಗೆ ಘೋಷಿಸಿದ್ದ 1 ಲಕ್ಷ ರೂ. ಬಹುಮಾನವನ್ನು ಸಮಾಜದ ಬಡ ಹೆಣ್ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವುದಾಗಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ಅಧಿಕಾರಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ ಪ್ರತಿಭಾ ಕುಳಾಯಿ ಅವರು ಪತ್ರಿಕಾಗೋಷ್ಠಿ ಕರೆದು ಅಧಿಕಾರಿ ಕೂಡಲೇ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆ ಯಾಚಿಸಬೇಕೆಂದು ಪಟ್ಟು ಹಿಡಿದಿದ್ದರು. ಬಳಿಕ ಫೇಸ್ಬುಕ್ ಲೈವ್ ನಲ್ಲಿಯೂ ಅಧಿಕಾರಿ ಮೂರು ದಿನಗಳ ಒಳಗೆ ಕ್ಷಮೆ ಯಾಚಿಸದಿದ್ದರೆ ಸಮುದಾಯದ ಯಾರಾದರೂ ಯುವಕರು ಅಧಿಕಾರಿ ಮುಖಕ್ಕೆ ಮಸಿ ಬಳಿಯಲು ಮುಂದೆ ಬಂದಲ್ಲಿ ಅವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದ್ದರು. ಈ ಬಗ್ಗೆ ಮಾತಾಡಿದ ಪ್ರತಿಭಾ ಅವರು ಮುಂದಿನ ಮೂರು ದಿನಗಳ ಒಳಗಾಗಿ ಅಧಿಕಾರಿಯನ್ನು ಪಕ್ಷದಿಂದ ಉಚ್ಚಾಟಿಸದಿದ್ದಲ್ಲಿ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಪ್ರತಿಭಾ ಹೇಳಿದ್ದಾರೆ.


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »