TOP STORIES:

ಗುರುಪುರ ಬಂಡೀ ಉತ್ಸವದಲ್ಲಿ ನವಚೇತನ ಸೇವಾ ಬಳಗದಿಂದ : 18, 275/ ಮೊತ್ತ ಸಂಗ್ರಹ


ನವಚೇತನ ಸೇವಾ ಬಳಗ
ಬಡವರ ಸೇವೆಯೇ ದೇವರ ಸೇವೆ
ಭವತಿ ಭಿಕ್ಷಂ ದೇಹಿ
ದಿನಾಂಕ 13/02/2021 ರಂದು ಗುರುಪುರ ಬಂಡೀ ಉತ್ಸವದಲ್ಲಿ  ನವಚೇತನ ಸೇವಾ ಬಳಗ ದ ಮುಂದಾಳತ್ವದಲ್ಲಿ ನಂದನ್ ಇವರ ಚಿಕಿತ್ಸ ವೆಚ್ಚದ ಮೊತ್ತಕ್ಕಾಗಿ ಭವತಿ ಭಿಕ್ಷಾಂದೇಹಿ ಎಂಬ ವಿಭಿನ್ನ ಪ್ರಯತ್ನ ಮಾಡುವಲ್ಲಿ ಸುಮಾರು 18275 ರೂಪಾಯಿಗಳನ್ನು ಬಂಡಿ ಉತ್ಸವದಲ್ಲಿ ನೆರೆದಿರುವ ದಾನಿಗಳ ನೆರವಿನಿಂದ ಹಾಗು ನವಚೇತನ ಸೇವಾ ಬಳಗ ದ ಎಲ್ಲಾ ಆತ್ಮೀಯ ಸ್ನೇಹಿತರ ಸಹಕಾರದಿಂದ ಯಶಸ್ವಿಗೊಂಡಿದೆ.
ನಂದನ್ ಇವರು ತನ್ನ ಮನೆಯ ನಿರ್ವಾಹಣೆಗಾಗಿ ಗಾರೆ ಕೆಲಸಕ್ಕೆ ತೆರಳುತಿದ್ದು ಹಾಗು ತನ್ನ ತಂದೆ ಹುಟ್ಟು ಅಂಗವೈಕಲ್ಯರಾಗಿದ್ದು ತನ್ನ ಮನೆಯ ಆಧಾರ ಸ್ತಂಭವಾಗಿದ್ದರು. ಕಳೆದ ವಾರ ಮುದ್ರಾಡಿ ಪೇಟೆ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿ ಇದ್ದು ಈ ಎಲ್ಲಾ ಪರಿಸ್ಥಿತಿಯ ಮನಗಂಡು ನಮ್ಮ ನವ ಚೇತನ ಸೇವಾ ಬಳಗ ವು ನೆರವಿನ ಹಸ್ತ  ಭವತಿ ಭಿಕ್ಷಾಂದೇಹಿ ಎಂಬ ಉತ್ತಮ ಸಮಾಜಮುಖಿ ಕಾರ್ಯಕ್ಕೆ ಮುಂದಡಿ ಇಟ್ಟು ಯಶಸ್ವಿಗೊಳಿಸುವಲ್ಲಿ ಸಹಕರಿಸಿದ ದಾನಿಗಳಿಗೆ ಮತ್ತು ನವಚೇತನ ಸೇವಾ ಬಳಗದ ಎಲ್ಲಾ ಆತ್ಮೀಯರಿಗೆ ಪ್ರೀತಿಯ ವಂದನೆಗಳು ಹಾಗು ತಮ್ಮೆಲ್ಲರ ಸಹಕಾರ ಪ್ರೋತ್ಸಾಹ ಸದಾ ನಮ್ಮ ಮೇಲಿರಲಿ…

ನವ ಚೇತನ ಸೇವಾ ಬಳಗ…


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »