TOP STORIES:

ಗುರುಪುರ ಬಂಡೀ ಉತ್ಸವದಲ್ಲಿ ನವಚೇತನ ಸೇವಾ ಬಳಗದಿಂದ : 18, 275/ ಮೊತ್ತ ಸಂಗ್ರಹ


ನವಚೇತನ ಸೇವಾ ಬಳಗ
ಬಡವರ ಸೇವೆಯೇ ದೇವರ ಸೇವೆ
ಭವತಿ ಭಿಕ್ಷಂ ದೇಹಿ
ದಿನಾಂಕ 13/02/2021 ರಂದು ಗುರುಪುರ ಬಂಡೀ ಉತ್ಸವದಲ್ಲಿ  ನವಚೇತನ ಸೇವಾ ಬಳಗ ದ ಮುಂದಾಳತ್ವದಲ್ಲಿ ನಂದನ್ ಇವರ ಚಿಕಿತ್ಸ ವೆಚ್ಚದ ಮೊತ್ತಕ್ಕಾಗಿ ಭವತಿ ಭಿಕ್ಷಾಂದೇಹಿ ಎಂಬ ವಿಭಿನ್ನ ಪ್ರಯತ್ನ ಮಾಡುವಲ್ಲಿ ಸುಮಾರು 18275 ರೂಪಾಯಿಗಳನ್ನು ಬಂಡಿ ಉತ್ಸವದಲ್ಲಿ ನೆರೆದಿರುವ ದಾನಿಗಳ ನೆರವಿನಿಂದ ಹಾಗು ನವಚೇತನ ಸೇವಾ ಬಳಗ ದ ಎಲ್ಲಾ ಆತ್ಮೀಯ ಸ್ನೇಹಿತರ ಸಹಕಾರದಿಂದ ಯಶಸ್ವಿಗೊಂಡಿದೆ.
ನಂದನ್ ಇವರು ತನ್ನ ಮನೆಯ ನಿರ್ವಾಹಣೆಗಾಗಿ ಗಾರೆ ಕೆಲಸಕ್ಕೆ ತೆರಳುತಿದ್ದು ಹಾಗು ತನ್ನ ತಂದೆ ಹುಟ್ಟು ಅಂಗವೈಕಲ್ಯರಾಗಿದ್ದು ತನ್ನ ಮನೆಯ ಆಧಾರ ಸ್ತಂಭವಾಗಿದ್ದರು. ಕಳೆದ ವಾರ ಮುದ್ರಾಡಿ ಪೇಟೆ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿ ಇದ್ದು ಈ ಎಲ್ಲಾ ಪರಿಸ್ಥಿತಿಯ ಮನಗಂಡು ನಮ್ಮ ನವ ಚೇತನ ಸೇವಾ ಬಳಗ ವು ನೆರವಿನ ಹಸ್ತ  ಭವತಿ ಭಿಕ್ಷಾಂದೇಹಿ ಎಂಬ ಉತ್ತಮ ಸಮಾಜಮುಖಿ ಕಾರ್ಯಕ್ಕೆ ಮುಂದಡಿ ಇಟ್ಟು ಯಶಸ್ವಿಗೊಳಿಸುವಲ್ಲಿ ಸಹಕರಿಸಿದ ದಾನಿಗಳಿಗೆ ಮತ್ತು ನವಚೇತನ ಸೇವಾ ಬಳಗದ ಎಲ್ಲಾ ಆತ್ಮೀಯರಿಗೆ ಪ್ರೀತಿಯ ವಂದನೆಗಳು ಹಾಗು ತಮ್ಮೆಲ್ಲರ ಸಹಕಾರ ಪ್ರೋತ್ಸಾಹ ಸದಾ ನಮ್ಮ ಮೇಲಿರಲಿ…

ನವ ಚೇತನ ಸೇವಾ ಬಳಗ…


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »