TOP STORIES:

FOLLOW US

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ


ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಪದ್ಮರಾಜ್ ಆರ್. ಸಂತಸ

ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಅಧ್ಯಕ್ಷ ಪದ್ಮರಾಜ್ ವಿದ್ಯುತ್ ಸಂಪರ್ಕಕ್ಕೆ ಸೋಮವಾರ(.23)  ಚಾಲನೆ ನೀಡಿ, *ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಸುಸಂದರ್ಭ ಬಡವರ ಮನೆಗೆಬೆಳಕು ನೀಡುವ ಕಾರ್ಯ ಸಂತೃಪ್ತಿ ತಂದಿದೆ. ಮುಂದೆಯೂ ಗುರುಬೆಳದಿಂಗಳು ಮೂಲಕ ಸಂಕಷ್ಟದಲ್ಲಿರುವ ಕುಟುಂಬಕ್ಕೆಸಹಾಯಹಸ್ತ ನೀಡುವ ಕಾರ್ಯ ನಿರಂತರ ನಡೆಸಲಿದೆ ಎಂದರು.*

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವು ಮೂವರು ಮಕ್ಕಳೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿರುವವಿಚಾರ ತಿಳಿದ ತಕ್ಷಣ ಗುರುಬೆಳದಿಂಗಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶಅನುಷ್ಠಾನದ ಆಶಯದಂತೆ ಶೀಘ್ರವಾಗಿ ಸ್ಪಂದಿಸಿ ವಿದ್ಯುತ್ ಸೌಲಭ್ಯ ನೀಡಿದೆ.

ಗುರುಬೆಳದಿಂಗಳು ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ರಾಜಶ್ರೀ ಜೆ.ಪೂಜಾರಿ, ಇಶಾನ್, ಸಾಮಾಜಿಕಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಯಶವಂತ ದೇರಾಜೆಗುತ್ತು, ವಿಶ್ವನಾಥ ಬೆಳ್ಚಾಡ ಕೂಡೂರು, ಪುರುಷೋತ್ತಮ ಪೂಜಾರಿಮಿತ್ತಕಟ್ಟ, ಜಯಶಂಕರ ಬಾಸ್ರಿತ್ತಾಯ, ಅರುಣ್‌ಕುಮಾರ್ ಕುಕ್ಕುದಕ್ಕಟ್ಟೆ, ಮನೋಜ್ ಪೂಜಾರಿ ಕಾಂತರಲಚ್ಚಿಲ್, ಲೋಹಿತ್ಪಣೋಲಿಬೈಲು, ಮನೋಹರ ಶಾಂತಿನಗರ, ಭಾಸ್ಕರ ಕಂಪದಕೋಡಿ, ರಕ್ಷಣ್ ಶಾಂತಿನಗರ, ಯಶ್ವಿತ್ ಮಡಿವಾಳಪಡ್ಫು, ಗಣೇಶ್ಮರ್ತಾಜೆ, ದಿಲೀಪ್ ಕಂದೂರು, ಪ್ರಶಾಂತ್ ಕಂದೂರು, ಅಶೋಕ್ ಕೇಪುಳಗುಡ್ಡೆ, ರಂಜಿತ್ ಪೂಜಾರಿ ಮಿತ್ತಮಜಲು ಮತ್ತಿತರರುಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »