TOP STORIES:

FOLLOW US

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ


ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಪದ್ಮರಾಜ್ ಆರ್. ಸಂತಸ

ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಅಧ್ಯಕ್ಷ ಪದ್ಮರಾಜ್ ವಿದ್ಯುತ್ ಸಂಪರ್ಕಕ್ಕೆ ಸೋಮವಾರ(.23)  ಚಾಲನೆ ನೀಡಿ, *ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಸುಸಂದರ್ಭ ಬಡವರ ಮನೆಗೆಬೆಳಕು ನೀಡುವ ಕಾರ್ಯ ಸಂತೃಪ್ತಿ ತಂದಿದೆ. ಮುಂದೆಯೂ ಗುರುಬೆಳದಿಂಗಳು ಮೂಲಕ ಸಂಕಷ್ಟದಲ್ಲಿರುವ ಕುಟುಂಬಕ್ಕೆಸಹಾಯಹಸ್ತ ನೀಡುವ ಕಾರ್ಯ ನಿರಂತರ ನಡೆಸಲಿದೆ ಎಂದರು.*

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವು ಮೂವರು ಮಕ್ಕಳೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿರುವವಿಚಾರ ತಿಳಿದ ತಕ್ಷಣ ಗುರುಬೆಳದಿಂಗಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶಅನುಷ್ಠಾನದ ಆಶಯದಂತೆ ಶೀಘ್ರವಾಗಿ ಸ್ಪಂದಿಸಿ ವಿದ್ಯುತ್ ಸೌಲಭ್ಯ ನೀಡಿದೆ.

ಗುರುಬೆಳದಿಂಗಳು ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ರಾಜಶ್ರೀ ಜೆ.ಪೂಜಾರಿ, ಇಶಾನ್, ಸಾಮಾಜಿಕಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಯಶವಂತ ದೇರಾಜೆಗುತ್ತು, ವಿಶ್ವನಾಥ ಬೆಳ್ಚಾಡ ಕೂಡೂರು, ಪುರುಷೋತ್ತಮ ಪೂಜಾರಿಮಿತ್ತಕಟ್ಟ, ಜಯಶಂಕರ ಬಾಸ್ರಿತ್ತಾಯ, ಅರುಣ್‌ಕುಮಾರ್ ಕುಕ್ಕುದಕ್ಕಟ್ಟೆ, ಮನೋಜ್ ಪೂಜಾರಿ ಕಾಂತರಲಚ್ಚಿಲ್, ಲೋಹಿತ್ಪಣೋಲಿಬೈಲು, ಮನೋಹರ ಶಾಂತಿನಗರ, ಭಾಸ್ಕರ ಕಂಪದಕೋಡಿ, ರಕ್ಷಣ್ ಶಾಂತಿನಗರ, ಯಶ್ವಿತ್ ಮಡಿವಾಳಪಡ್ಫು, ಗಣೇಶ್ಮರ್ತಾಜೆ, ದಿಲೀಪ್ ಕಂದೂರು, ಪ್ರಶಾಂತ್ ಕಂದೂರು, ಅಶೋಕ್ ಕೇಪುಳಗುಡ್ಡೆ, ರಂಜಿತ್ ಪೂಜಾರಿ ಮಿತ್ತಮಜಲು ಮತ್ತಿತರರುಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »