TOP STORIES:

FOLLOW US

ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ


ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ

ಊರೆಂದರೆ ಎಂದೂ ಮುಗಿಯದ ಸಂಭ್ರಮ. ಈಬಾರಿ ದೀಪಾವಳಿಯ ಶುಭ ಸಂದರ್ಭದಲ್ಲಿ ಊರಿಗೆ ಹೋಗಿರುವ ಕಾರಣ ಪರಿವಾರ ಹಾಗೂ ಆಪ್ತರೊಂದಿಗೆ ಸೇರಿ ಎಂದಿಗಿಂತ ತುಸು ಹೆಚ್ಚೇ ಸಂಭ್ರಮಿಸಿದೆ.


ಊರಿನಲ್ಲಿದ್ದ ಹತ್ತು ದಿನಗಳಲ್ಲಿ ಸುತ್ತಾಡಿದ್ದು, ಸಂದರ್ಶಿಸಿದ್ದು ಹಚ್ಚ ಹಸಿರಿನ ರಮಣೀಯ ತಾಣಗಳನ್ನೇ. ಕಡಲಕೆರೆ, ಆಗುಂಬೆ ತಿರುವುಗಳು, ತೀರ್ಥಹಳ್ಳಿ, ರಿಪ್ಪನ್ ಪೇಟೆ, ಗೆಜ್ಜೆಗಿರಿ…. ಎಲ್ಲವೂ ಅವಿಸ್ಮರಣೀಯ ನೆನಪುಗಳೇ. ಪ್ರಕೃತಿಯ ಮಡಿಲಲ್ಲಿ ವಿಹರಿಸುವಾಗ ಸಮಾನ ಮನಸ್ಸುಗಳು ಜೊತೆಯಿದ್ದರೆ ಆ ಚೆಲುವಿನ ಆಸ್ವಾದನೆಯು ಇನ್ನಷ್ಟು ವೃದ್ಧಿಸುವುದಂತೂ ಸತ್ಯ.

 

 

 ಗೆಜ್ಜೆಗಿರಿ ರಮ್ಯ ಮನೋಹರವಾದ ಪ್ರಕೃತಿಯ ಚೆಲುವಿನ ವೈಭವವಿರುವ ಪುಣ್ಯಕ್ಷೇತ್ರ. ಬೆಟ್ಟದ ಮೇಲಿರುವ ಕೋಟಿ ಚೆನ್ನಯರ ಗರಡಿಗಳು. ನಾಗಬನ, ದೇಯಿ ಬೈದ್ಯೆತಿಯ ಸಮಾದಿ, ಕಲಾತ್ಮಕವಾದ ಕೆತ್ತನೆಯಿಂದ ಕೂಡಿರುವ ದೇಯಿ ಬೈದ್ಯೆತಿಯ ಸತ್ಯ ಧರ್ಮದ ಚಾವಡಿ, ವಿಶಿಷ್ಟ ರೀತಿಯಲ್ಲಿ ನವೀಕರಿಸಿದ ಬಾವಿ ಭಕ್ತಾದಿಗಳ ಜೊತೆಗೆ ಪ್ರಕೃತಿಯ ಆರಾಧಕರನ್ನೂ ಸೆಳೆಯುತ್ತದೆ. ಅಲ್ಲಿರುವ ಅರ್ಚಕರಿಂದ ಹಿಡಿದು ಪ್ರತಿಯೊಬ್ಬರೂ ನಮ್ಮನ್ನು ಉಪಚರಿಸುವ ರೀತಿಗೆ ನಿಜಕ್ಕೂ ಬೆರಗಾದೆ.

ಮೊದಲ ಬಾರಿ ನನ್ನ ಪರಿವಾರದವರೊಂದಿಗೆ ಗೆಜ್ಜೆಗಿರಿಯ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿದ ಧನ್ಯತಾಭಾವದೊಂದಿಗೆ ಅಲ್ಲಿ ಕಳೆದ ಪ್ರತಿಕ್ಷಣಗಳೂ ನನ್ನೊಳಗೆ ಚಿರವಾಗಿದೆ.


Share:

More Posts

Category

Send Us A Message

Related Posts

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »