TOP STORIES:

FOLLOW US

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಮಾಡಿದ ದೇಲಂಪಾಡಿ ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.


ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಹಾಗೂ ಇತರ ಹಲವಾರು ತಯಾರಿಗಳಲ್ಲಿ ತೊಡಗಿಸಿಕೊಂಡ ಅಶೋಕ್ ಮಯ್ಯಾಳ, ಗಿರೀಶ್ ಮಯ್ಯಾಳ, ರಮೇಶ್ ಮಯ್ಯಾಳ, ರಮೇಶ್ ಸುವರ್ಣ ಮಯ್ಯಾಳ ಇವರುಗಳು ತೊಡಗಿಸಿಕೊಂಡಿರುತ್ತಾರೆ
ಪ್ರತಿವರ್ಷವೂ ಉತ್ಸವದ ಸಮಯದಲ್ಲಿ ಯಾವುದೇ ಶ್ರಮಸೇವೆಗೆ ಭಕ್ತಿಪೂರ್ವಕವಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಿರುವ ಇವರುಗಳ ಸೇವೆ ಅನುಪಮ ಮತ್ತು ಅಭಿನಂಧನಾರ್ಹವಾದುದು.
ಇವರ ಇಡೀ ಮಯ್ಯಾಳ(ದೇಲಂಪಾಡಿ) ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.
(ಇವರಲ್ಲೋರ್ವರಾದ ಅಶೋಕ್ ಸುವರ್ಣ ಮಯ್ಯಾಳ ಇವರು ಬ್ರಹ್ಮಕಲಶೋತ್ಸವದ ಸಂಧರ್ಭ ಸಲ್ಲಿಸಿದ ಸೇವೆಗೆ ಮಹಾಮಾತೆ ದೇಯಿ ಪ್ರಸಾದ ರೂಪವಾಗಿ ಅವಳಿ ಮಕ್ಕಳನ್ನು ಕರುಣಿಸಿರುವಂಥದ್ದು ಇವರ ಜೀವನದಲ್ಲಿ ನಡೆದ ಪವಾಡವೇ ಸತ್ಯ)


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »