TOP STORIES:

FOLLOW US

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »