TOP STORIES:

ಚಿತ್ತ ಸೆಳೆವ ಚಿತ್ರ ಬಿಡಿಸುವ ಅಪ್ರತಿಮ ಬಿಲ್ಲವ ಕಲಾವಿದೆ ಮಂಜುಶ್ರೀ ಚರಿತ್


 

ಬರಹ: ಪುಷ್ಪರಾಜ್ ಪೂಜಾರಿ

ಪ್ರತಿಭೆಯಿಲ್ಲದ ತರಬೇತಿಯು ಹಾಗೂ ತರಬೇತಿ ಇಲ್ಲದ ಪ್ರತಿಭೆ ಎರಡೂ ನಿಷ್ರಯೋಜಕವಾಗುತ್ತದೆ. ಹುದುಗಿರುವ ಸೃಜನಶೀಲತೆಯನ್ನು ಹೊರತೆಗೆದು ಸೃಜನಶೀಲತೆಗೆ ಪ್ರೋತ್ಸಾಹ ನೀಡುವುದು ಮೂಲ ಉದ್ದೇಶ. ಚಿತ್ರಕಲಾ ಶಿಕ್ಷಣ ಜೀವನದ ಸಮರಸಗಳನ್ನು ಹೊಂದಿರುವ ಕಲೆ, ಇದು ಕೇವಲ ಕಲಾ ಶಿಕ್ಷಣವಲ್ಲ.

ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ|ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಖ್ಯಾತ ಚಿತ್ರ ಕಲಾವಿದೆ ಮಂಜುಶ್ರೀ ನಿಜಕ್ಕೂ ಇವತ್ತು ಕಲಿಯುವ ಛಲ ಹಾಗೂ ಎಲ್ಲರ ಬೆಂಬಲವಿದ್ದರೆ ಏನ್ನನ್ನೂ ಸಾಧಿಸಬಹುದು ಎನ್ನುದ್ದಕ್ಕೆ ಉದಾಹರಣೆಯಾಗಿದ್ದಾರೆ.

ಮಂಜುಶ್ರೀ ಚರಿತ್ ಅವರು ಮೂಲತಃ ಮಂಗಳೂರಿನ ಬಿಜೈನಲ್ಲಿ ಸುಧೀರ್ ಕುಮಾರ್ ಹಾಗೂ ವಿಜಯ ಅವರ ಪುತ್ರಿಯಾಗಿ ಜನಿಸಿ, ತನ್ನ ವಿದ್ಯಾಭ್ಯಾಸ ವನ್ನು ಕೆನರಾ ಕಾಲೇಜು ನಲ್ಲಿ ಮುಗಿಸಿ, ಬಿಎಸ್ ಸಿ ಫ್ಯಾಷನ್ ಡಿಸೈನರ್ ಪದವಿ ಪಡೆದು, ಡಿಪ್ಲೊಮಾ ಇನ್ ಗ್ರಾಫಿಕ್ ಡಿಸೈನರ್ ಕೊರ್ಸ್ ಕೂಡ ಮಾಡಿದ ಇವರು, ಬಾಲ್ಯದಿಂದಲೇ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ್ದರು. ಇದರ ಜೊತೆಗೆ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ವಾಲಿಬಾಲ್ ಆಟದಲ್ಲಿ ಬೆಸ್ಟ್ ಆಟ್ಯಾಕರ್ ಎಂಬ ಬಿರುದು ಕೂಡ ದೊರೆಯಿತು.ಹಾಗೂ ಬೆಸ್ಟ್ ಔಟ್ ಗೊಂಯಿಗ್ ಸ್ಟುಂಡೆಟ್ ಆಗಿದ್ದಾರೆ.ನಂತರ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ ಇವರು ಎಲ್.ಕೆ ಶೆವ್ಗೂರ್ ಚಿತ್ರ ಕಲೆ ಶಾಲೆಗೆ , ವಿಷ್ಣು ಸದ್ಗುರು ಗುರುಗಳ ಪ್ರೆರಣೆಯಿಂದ ಚಿತ್ರ ಕಲೆಯನ್ನು ಸಂಪೂರ್ಣವಾಗಿ ಅರಿತರು. ಜನ ಮೆಚ್ಚುಗೆಗೆ ಪಾತ್ರರಾದರು.

ಮುದ್ದುಲಕ್ಷ್ಮಿ ಧಾರಾವಾಹಿಯ ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಮಂಜುಶ್ರೀಯವರಿಗೆ ಕಲೆಗೆ ಪ್ರೊತ್ಸಾಹ ನೀಡುವುದರ ಜೊತೆಗೆ ಫ್ಯಾಷನ್ ಲೋಕಕ್ಕೂ ಸಾತ್ ಕೊಡುವುದರ ಜೊತೆಗೆ, ಸಿನಿಮಾ ರಂಗಕ್ಕೂ ಪರಿಚಯಿಸುತ್ತಿದ್ಡಾರೆ.

ಈಗಾಗಲೆ ಇವರು ಆಟ್ಸ್ ಕೆಫೆ ಎಂಬ ಹೊಸ ಚಿತ್ರ ಕಲೆಯ ಆನ್ ಲೈನ್ ವೆಬ್ ಸೈಟ್ ಪ್ರಾರಂಭಿಸಿದ್ದು ಇದರ ಮೂಖಾಂತರ ಚಿತ್ರ ಕಲೆಯಲ್ಲಿ ಆಸಕ್ತಿ ಹಾಗು ಕಲಿಯುವವರಿಗೆ ಗುರುಗಾಳಾಗಿದ್ದಾರೆ.

ಆಟ್ಸ್ ಕೆಫೆ ಕಳೆದ 4 ವರ್ಷಗಳಿಂದ ನಡೆಸುತ್ತಾ ಬರುತ್ತಿದ್ದು, ಇತ್ತೀಚೆಗೆ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ದೇಶ ವಿದೇಶಗಳಿಂದ ಚಿತ್ರ ಕಲೆ ತರಭೇತಿಗೆ ನೋಂದಣಿಯಾಗಿದ್ದಾರೆ ಅವರ ಚಿತ್ರಕಲಾ ಆಸಕ್ತಿಗೆ ಇನ್ನಷ್ಟು ಹುಮ್ಮಸ್ಸು ದೊರಕಿದೆ. ಇದನ್ನು ಸಂತಸದಿಂದ ವ್ಯಕ್ತಪಡಿಸಿದ್ದಾರೆ.

ಚಿತ್ರಕಲಾ ಆನ್ ಲೈನ್ ಕ್ಲಾಸ್ ಗೆ ಭಾಗವಹಿಸುವವರು ಸಂಪರ್ಕಿಸಿ: +91 9035495532 ( ಮಂಜುಶ್ರೀ ಚರಿತ್ )


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »