TOP STORIES:

ಚಿತ್ತ ಸೆಳೆವ ಚಿತ್ರ ಬಿಡಿಸುವ ಅಪ್ರತಿಮ ಬಿಲ್ಲವ ಕಲಾವಿದೆ ಮಂಜುಶ್ರೀ ಚರಿತ್


 

ಬರಹ: ಪುಷ್ಪರಾಜ್ ಪೂಜಾರಿ

ಪ್ರತಿಭೆಯಿಲ್ಲದ ತರಬೇತಿಯು ಹಾಗೂ ತರಬೇತಿ ಇಲ್ಲದ ಪ್ರತಿಭೆ ಎರಡೂ ನಿಷ್ರಯೋಜಕವಾಗುತ್ತದೆ. ಹುದುಗಿರುವ ಸೃಜನಶೀಲತೆಯನ್ನು ಹೊರತೆಗೆದು ಸೃಜನಶೀಲತೆಗೆ ಪ್ರೋತ್ಸಾಹ ನೀಡುವುದು ಮೂಲ ಉದ್ದೇಶ. ಚಿತ್ರಕಲಾ ಶಿಕ್ಷಣ ಜೀವನದ ಸಮರಸಗಳನ್ನು ಹೊಂದಿರುವ ಕಲೆ, ಇದು ಕೇವಲ ಕಲಾ ಶಿಕ್ಷಣವಲ್ಲ.

ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ|ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಖ್ಯಾತ ಚಿತ್ರ ಕಲಾವಿದೆ ಮಂಜುಶ್ರೀ ನಿಜಕ್ಕೂ ಇವತ್ತು ಕಲಿಯುವ ಛಲ ಹಾಗೂ ಎಲ್ಲರ ಬೆಂಬಲವಿದ್ದರೆ ಏನ್ನನ್ನೂ ಸಾಧಿಸಬಹುದು ಎನ್ನುದ್ದಕ್ಕೆ ಉದಾಹರಣೆಯಾಗಿದ್ದಾರೆ.

ಮಂಜುಶ್ರೀ ಚರಿತ್ ಅವರು ಮೂಲತಃ ಮಂಗಳೂರಿನ ಬಿಜೈನಲ್ಲಿ ಸುಧೀರ್ ಕುಮಾರ್ ಹಾಗೂ ವಿಜಯ ಅವರ ಪುತ್ರಿಯಾಗಿ ಜನಿಸಿ, ತನ್ನ ವಿದ್ಯಾಭ್ಯಾಸ ವನ್ನು ಕೆನರಾ ಕಾಲೇಜು ನಲ್ಲಿ ಮುಗಿಸಿ, ಬಿಎಸ್ ಸಿ ಫ್ಯಾಷನ್ ಡಿಸೈನರ್ ಪದವಿ ಪಡೆದು, ಡಿಪ್ಲೊಮಾ ಇನ್ ಗ್ರಾಫಿಕ್ ಡಿಸೈನರ್ ಕೊರ್ಸ್ ಕೂಡ ಮಾಡಿದ ಇವರು, ಬಾಲ್ಯದಿಂದಲೇ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ್ದರು. ಇದರ ಜೊತೆಗೆ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ವಾಲಿಬಾಲ್ ಆಟದಲ್ಲಿ ಬೆಸ್ಟ್ ಆಟ್ಯಾಕರ್ ಎಂಬ ಬಿರುದು ಕೂಡ ದೊರೆಯಿತು.ಹಾಗೂ ಬೆಸ್ಟ್ ಔಟ್ ಗೊಂಯಿಗ್ ಸ್ಟುಂಡೆಟ್ ಆಗಿದ್ದಾರೆ.ನಂತರ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ ಇವರು ಎಲ್.ಕೆ ಶೆವ್ಗೂರ್ ಚಿತ್ರ ಕಲೆ ಶಾಲೆಗೆ , ವಿಷ್ಣು ಸದ್ಗುರು ಗುರುಗಳ ಪ್ರೆರಣೆಯಿಂದ ಚಿತ್ರ ಕಲೆಯನ್ನು ಸಂಪೂರ್ಣವಾಗಿ ಅರಿತರು. ಜನ ಮೆಚ್ಚುಗೆಗೆ ಪಾತ್ರರಾದರು.

ಮುದ್ದುಲಕ್ಷ್ಮಿ ಧಾರಾವಾಹಿಯ ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಮಂಜುಶ್ರೀಯವರಿಗೆ ಕಲೆಗೆ ಪ್ರೊತ್ಸಾಹ ನೀಡುವುದರ ಜೊತೆಗೆ ಫ್ಯಾಷನ್ ಲೋಕಕ್ಕೂ ಸಾತ್ ಕೊಡುವುದರ ಜೊತೆಗೆ, ಸಿನಿಮಾ ರಂಗಕ್ಕೂ ಪರಿಚಯಿಸುತ್ತಿದ್ಡಾರೆ.

ಈಗಾಗಲೆ ಇವರು ಆಟ್ಸ್ ಕೆಫೆ ಎಂಬ ಹೊಸ ಚಿತ್ರ ಕಲೆಯ ಆನ್ ಲೈನ್ ವೆಬ್ ಸೈಟ್ ಪ್ರಾರಂಭಿಸಿದ್ದು ಇದರ ಮೂಖಾಂತರ ಚಿತ್ರ ಕಲೆಯಲ್ಲಿ ಆಸಕ್ತಿ ಹಾಗು ಕಲಿಯುವವರಿಗೆ ಗುರುಗಾಳಾಗಿದ್ದಾರೆ.

ಆಟ್ಸ್ ಕೆಫೆ ಕಳೆದ 4 ವರ್ಷಗಳಿಂದ ನಡೆಸುತ್ತಾ ಬರುತ್ತಿದ್ದು, ಇತ್ತೀಚೆಗೆ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ದೇಶ ವಿದೇಶಗಳಿಂದ ಚಿತ್ರ ಕಲೆ ತರಭೇತಿಗೆ ನೋಂದಣಿಯಾಗಿದ್ದಾರೆ ಅವರ ಚಿತ್ರಕಲಾ ಆಸಕ್ತಿಗೆ ಇನ್ನಷ್ಟು ಹುಮ್ಮಸ್ಸು ದೊರಕಿದೆ. ಇದನ್ನು ಸಂತಸದಿಂದ ವ್ಯಕ್ತಪಡಿಸಿದ್ದಾರೆ.

ಚಿತ್ರಕಲಾ ಆನ್ ಲೈನ್ ಕ್ಲಾಸ್ ಗೆ ಭಾಗವಹಿಸುವವರು ಸಂಪರ್ಕಿಸಿ: +91 9035495532 ( ಮಂಜುಶ್ರೀ ಚರಿತ್ )


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »