TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »