TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »