TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »