TOP STORIES:

FOLLOW US

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »