TOP STORIES:

ಜನಪರವಾಗಿ ಯೋಚನೆ ಮಾಡುವ ಮಾನವೀಯ ಹೃದಯಿ ಶೈಲೇಂದ್ರ ಸುವರ್ಣ


ಮಂಗಳೂರಿನ ಹೆಸರಾಂತ ಉದ್ಯಮಿಗಳು, ಮಸಾಲ ಪದಾರ್ಥಗಳ ಉತ್ಪಾದನೆಯಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಇವರು ಗುಣಮಟ್ಟದ ಉತ್ಪಾದನೆಗೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕೈಗಾರಿಕಾ ಸಂಸ್ಥೆ SRR ಮಸಾಲ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾರೆ.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಗುರು ಚಾರಿಟೇಬಲ್ ಟ್ರಸ್ಟ್ ಇದರ ನಿಕಟ ಪೂರ್ವ ಅಧ್ಯಕ್ಷರು, ಯೆಲ್ಲಪ್ಪ ಸುವರ್ಣ ಮುಲ್ಕಿ ಹಾಗೂ ಲೀಲಾವತಿ ಯೆಲ್ಲಪ್ಪ ಸುವರ್ಣ ಇವರ ಸ್ಮರಣಾರ್ಥವಾಗಿ ಕುಟುಂಬಸ್ಥರಾದ ಜಿತೇಂದ್ರ ಸುವರ್ಣ ಮತ್ತು ರೋಹಿತ್ ಸನಿಲ್ ಕುವೈಟ್ ಇವರ ಜೊತೆಗೂಡಿ ಪ್ರತೀ ವರ್ಷ 5 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿ ಗಳಿಗೆ ನೀಡಿ ಜನಪರವಾಗಿ ಯೋಚನೆ ಮಾಡುವ ಮಾನವೀಯ ಹೃದಯದ ಶೈಲೇಂದ್ರ ಸುವರ್ಣರು ಶ್ರೀ ನಾರಾಯಣ ಗುರುಗಳು ಮತ್ತು ಬಿ. ಜನಾರ್ಧನ ಪೂಜಾರಿ ಯವರ ಅನುಯಾಯಿಗಳು.

✍ ರಾಜೇಂದ್ರ ಚಿಲಿಂಬಿ.


Related Posts

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »