TOP STORIES:

FOLLOW US

ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆ “ಬಿರುವೆರ್ ಕುಡ್ಲ”


ಬರಹ: ಪುಷ್ಪರಾಜ್ ಪೂಜಾರಿ

 

ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ ಮಾಡುತ್ತ ನಡೆಸುತ್ತಾ ಬಂದಿರುವ “ಬಿರುವೆರ್ ಕುಡ್ಲ” – ಯಾವುದೆ ಜಾತಿ – ಮತ – ಭೇದವಿಲ್ಲದೆ, ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆಯಾಗಿದೆ.

ಇನ್ನೋಂದು ರೀತಿಯಲ್ಲಿ ಈ ಸಂಸ್ಥೆ ನಮ್ಮ ಸಮಾಜದ ಯುವಕರು ದಾರಿ ತಪ್ಪುವ ಸಮಯದಲ್ಲಿ ಯುವಕರಿಗೆ ಸಮಾಜದಲ್ಲಿ ಒಳ್ಳೆಯ ಕೆಲಸಗಳಿಗೆ ತೋಡಗಿಸಿ ಯುವಕರನ್ನು ಒಗ್ಗೂಡಿಸಿ ಸಮಾಜ ಸೇವೆಗೆ ಉತ್ತೇಜನ ನೀಡುತ್ತಿರುವ ಸಂಸ್ಥೆಯು ಆಗಿದೆ.

ಬಿಲ್ಲವರನ್ನು ಸಮಾಜದಲ್ಲಿ ಗುರುತಿಸಿ ನಾಯಕತ್ವದ ಬೆಲೆಯನ್ನು ತೋರಿಸಿಕೊಂಡು ಬಂದಿರುವ ಶ್ರಿ ಜನಾರ್ಧನ ಪೂಜಾರಿಯವರ ಸ್ಫೂರ್ತಿ ಪಡೆದು , ಶ್ರೀ ನಾರಾಯಣ ಗುರುಗಳ ತತ್ವದಂತೆ ಸ್ಥಾಪಿಸಿದ ಈ ಸಂಸ್ಥೆಯ ನಾಯಕ ಉದಯ್ ಪೂಜಾರಿಯವರು ಬಿಲ್ಲವ ವಾರಿಯರ್ಸ್ ಗೆ ಮಾತಿಗೆ ಸಿಕ್ಕಾಗ…

ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಾ…

-. ಈ ಬಿರುವೆರ್ ಕುಡ್ಲ ಸಂಸ್ಥೆಯ ಉದ್ದೇಶ ವೇನು?

ಮೊದಲನೆದಾಗಿ ಯಾವುದೆ ಜಾತಿ – ಮತ – ಭೇದವಿಲ್ಲದೆ ನಡೆಯುಂತ ಸಂಸ್ಥೆಯಾಗಿರುವುದರಿಂದ, ಸಮಾಜದಲ್ಲಿ ಒಗ್ಗಟ್ಟಾಗಿ ಇರಬೇಕು ಹಾಗೂ ಬಡ- ಜನರಿಗೆ ಸಹಾಯವಾಗುವ ದ್ರಷ್ಟಿಯಲ್ಲಿ ಈ ಸಂಸ್ಥೆ ಸ್ಥಾಪಿತವಾಗಿದೆ. ಬಿಲ್ಲವ ಯುವಕರಿ ನಾಯಕತ್ವವನ್ನು ನೀಡಿ ಸಮಾಜದ ಜನರಿಗೆ ಸಹಾಯವಾಗುವ ರೀತಿಯಲ್ಲಿ ನಡೆಯಬೇಕು. ಯುವಕರು ಸಮಾಜದಲ್ಲಿ ಗಲಭೆಗಳಿಗೆ ಪಾಲ್ಗೋಳ್ಳದಂತೆ ಸಮಾಜ ಸೇವೆಗೆ ಮುಡಿಪಾಗಬೇಕು, ನಾಲ್ಕು ಜನರಿಗೆ ಸಹಾಯವಾಗಲಿ ಎನ್ನುವುದು ಉದ್ದೇಶವಾಗಿದೆ.

– ಈ ಸಂಘಟನೆ ಆದ ನಂತರದ ಬೆಂಬಲ ಹೇಗಿತ್ತು?

– ಎಲ್ಲಾ ವರ್ಗದ ಜನರಿಂದಲು, ಯಾವುದೆ ಜಾತಿ – ಭೇದ ನೋಡದೆ, ಸಂಘಟನೆ ಪರವಾಗಿ ನಿಂತಿದ್ದಾರೆ. ಈ ಸಂಸ್ಥೆ ಟ್ರೇಂಡ್ ಆಗಿದೆ, ಯಾಗೆಂದರೆ ಪಿಲಿ ನಲಿಕೆ ಯಲ್ಲು ಚಿಕ್ಕ- ಮಕ್ಕಳ ಹಿಡಿದು , ದೊಡ್ಡವರಿಗೂ ಬಿರುವೆರ್ ಕುಡ್ಲ ಬ್ರಾಂಡ್ ಆಯಿತು. ಕೇವಲ ಒಂದೇ ಜಾತಿಯವರಲ್ಲ ಎಲ್ಲಾ ಜಾತಿಯಿಂದಲು ಬೆಂಬಲ ದೊರಕಿದೆ.

– ಜನರ ಬಳಿ ಬಿರುವೆರ್ ಕುಡ್ಲ ಎಂದರೆ, ಮುಖದಲ್ಲಿ ಆನಂದದಿಂದ ಉತ್ತರಿಸುತ್ತಾರೆ ಅಂತಹ ಕೆಲಸ ಈ ಸಂಸ್ಥೆಯಿಂದ ಏನಾಗಿದೆ.?

ಬಡ ಜನರ ಕಷ್ಟಗಳಿಗೆ ಕೈಯಲ್ಲಾಗುವಷ್ಟು ಸಹಕರಿಸಿದೆ, ಯುವಕರಿಗೆ ಉದ್ಯೋಗ, ಬಡ ಜನರ ಸಮಸ್ಯೆ ಎಲ್ಲಾದಕ್ಕೂ ಸ್ಪಂದಿಸುತ್ತಿದೆ. ನ್ಯಾಯ ವದಗಿಸುವ ಕಾರ್ಯವನ್ನು ನಡೆಸುತ್ತಿದೆ. ಜನರಿಗೆ ತುಂಬ ಇಷ್ಟವಾಗಿದೆ. ಜನರ ಸಮಸ್ಯೆಗೆ ನಮ್ಮ ಈ ”ಬಿರುವೆರ್ ಕುಡ್ಲ” ಸದಾ ಇರುತ್ತದೆ. ಕೇವಲ ಮಂಗಳೂರಿನಲ್ಲಿ ಸೀಮಿತವಾಗಿರದೆ, ವೀದೆಶದಲ್ಲೂ ಘಟಕ ಮಾಡಿದ್ದಾರೆ. ಆರು ವರ್ಷಗಳಲ್ಲಿ ಸುಮಾರು ಒಂದುವರೆ ಕೋಟಿ ರೂಪಾಯಿಗಳ ಸಹಾಯ ನೀಡಿದ್ದೆವೆ,

– ಕಾಲು ಏಳೆಯಿವ ಪ್ರಯತ್ನ ಎಲ್ಲಾ ಜಾತಿಯಲ್ಲು ನಡೆಯುತ್ತದೆ. ನಿಮಗೂ ಅನುಭವ ಆಗಿದೆಯ?

ಎಲ್ಲಾ ಸಂಘಟನೆ ಹಾಗೂ ಎಲ್ಲಾ ಜಾತಿಯಲ್ಲು ಇದೆ, ಒಬ್ಬ ವ್ಯಕ್ತಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯುತ್ತಿದ್ದಾನೆ ಎಂದು ಗೊತ್ತಾಗೊದು ಕಾಲು ಏಳೆಯುವಾಗ. ಯುವಕರು ನೆನಪಿಟ್ಟುಕೋಳ್ಳಿ ನೀವು ಬೇಳೆಯುತ್ತಿದ್ದೀರಿ ಅನ್ನೋದು ಗೊತ್ತಾಗೊದು ನಿಮ್ಮನ್ನು ಹಿಂದೆಯಿಂದ ಜನ ಮಾತಾಡುವಾಗ ಹಾಗೂ ಕಾಲು ಏಳೆಯುವಾಗ. ಒಳ್ಳೆಯ ಮನಸ್ಸಿನಿಂದ ಸಮಾಜ ಒಪ್ಪುವ ಕೆಲಸ ಮಾಡಿ.

ಹೀಗೆ ಸಮಾಜ ಸೇವೆ ಮುಂದುವರಿಯಲಿ.. ದೀನ ದಲಿತರ ಸೇವೆಗೆ ಬಿರುವೆರ್ ಕುಡ್ಲ ಸಂಘಟನೆಯ ಸದಾ ಮುಡಿಪಾಗಿರಲಿ, ಸಂಘಟನೆಯ ಎಲ್ಲಾ ಕಾರ್ಯಕರ್ತರು ಹೀಗೆ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಾ, ಸಮಾಜದ ಏಳಿಗೆಗೆ ಶ್ರಮಿಸುಂತಾಗಳಿ. ಸಮಾಜದಲ್ಲಿ ಓಗ್ಗೂಡಿ ಕಾರ್ಯನಿರ್ವಹಿಸುವಂತಾಗಳಿ ಎಂದು ಆಶಿಸೋಣ…

ಬರಹ: ಪುಷ್ಪರಾಜ್ ಪೂಜಾರಿ

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »