TOP STORIES:

FOLLOW US

ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆ “ಬಿರುವೆರ್ ಕುಡ್ಲ”


ಬರಹ: ಪುಷ್ಪರಾಜ್ ಪೂಜಾರಿ

 

ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ ಮಾಡುತ್ತ ನಡೆಸುತ್ತಾ ಬಂದಿರುವ “ಬಿರುವೆರ್ ಕುಡ್ಲ” – ಯಾವುದೆ ಜಾತಿ – ಮತ – ಭೇದವಿಲ್ಲದೆ, ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆಯಾಗಿದೆ.

ಇನ್ನೋಂದು ರೀತಿಯಲ್ಲಿ ಈ ಸಂಸ್ಥೆ ನಮ್ಮ ಸಮಾಜದ ಯುವಕರು ದಾರಿ ತಪ್ಪುವ ಸಮಯದಲ್ಲಿ ಯುವಕರಿಗೆ ಸಮಾಜದಲ್ಲಿ ಒಳ್ಳೆಯ ಕೆಲಸಗಳಿಗೆ ತೋಡಗಿಸಿ ಯುವಕರನ್ನು ಒಗ್ಗೂಡಿಸಿ ಸಮಾಜ ಸೇವೆಗೆ ಉತ್ತೇಜನ ನೀಡುತ್ತಿರುವ ಸಂಸ್ಥೆಯು ಆಗಿದೆ.

ಬಿಲ್ಲವರನ್ನು ಸಮಾಜದಲ್ಲಿ ಗುರುತಿಸಿ ನಾಯಕತ್ವದ ಬೆಲೆಯನ್ನು ತೋರಿಸಿಕೊಂಡು ಬಂದಿರುವ ಶ್ರಿ ಜನಾರ್ಧನ ಪೂಜಾರಿಯವರ ಸ್ಫೂರ್ತಿ ಪಡೆದು , ಶ್ರೀ ನಾರಾಯಣ ಗುರುಗಳ ತತ್ವದಂತೆ ಸ್ಥಾಪಿಸಿದ ಈ ಸಂಸ್ಥೆಯ ನಾಯಕ ಉದಯ್ ಪೂಜಾರಿಯವರು ಬಿಲ್ಲವ ವಾರಿಯರ್ಸ್ ಗೆ ಮಾತಿಗೆ ಸಿಕ್ಕಾಗ…

ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಾ…

-. ಈ ಬಿರುವೆರ್ ಕುಡ್ಲ ಸಂಸ್ಥೆಯ ಉದ್ದೇಶ ವೇನು?

ಮೊದಲನೆದಾಗಿ ಯಾವುದೆ ಜಾತಿ – ಮತ – ಭೇದವಿಲ್ಲದೆ ನಡೆಯುಂತ ಸಂಸ್ಥೆಯಾಗಿರುವುದರಿಂದ, ಸಮಾಜದಲ್ಲಿ ಒಗ್ಗಟ್ಟಾಗಿ ಇರಬೇಕು ಹಾಗೂ ಬಡ- ಜನರಿಗೆ ಸಹಾಯವಾಗುವ ದ್ರಷ್ಟಿಯಲ್ಲಿ ಈ ಸಂಸ್ಥೆ ಸ್ಥಾಪಿತವಾಗಿದೆ. ಬಿಲ್ಲವ ಯುವಕರಿ ನಾಯಕತ್ವವನ್ನು ನೀಡಿ ಸಮಾಜದ ಜನರಿಗೆ ಸಹಾಯವಾಗುವ ರೀತಿಯಲ್ಲಿ ನಡೆಯಬೇಕು. ಯುವಕರು ಸಮಾಜದಲ್ಲಿ ಗಲಭೆಗಳಿಗೆ ಪಾಲ್ಗೋಳ್ಳದಂತೆ ಸಮಾಜ ಸೇವೆಗೆ ಮುಡಿಪಾಗಬೇಕು, ನಾಲ್ಕು ಜನರಿಗೆ ಸಹಾಯವಾಗಲಿ ಎನ್ನುವುದು ಉದ್ದೇಶವಾಗಿದೆ.

– ಈ ಸಂಘಟನೆ ಆದ ನಂತರದ ಬೆಂಬಲ ಹೇಗಿತ್ತು?

– ಎಲ್ಲಾ ವರ್ಗದ ಜನರಿಂದಲು, ಯಾವುದೆ ಜಾತಿ – ಭೇದ ನೋಡದೆ, ಸಂಘಟನೆ ಪರವಾಗಿ ನಿಂತಿದ್ದಾರೆ. ಈ ಸಂಸ್ಥೆ ಟ್ರೇಂಡ್ ಆಗಿದೆ, ಯಾಗೆಂದರೆ ಪಿಲಿ ನಲಿಕೆ ಯಲ್ಲು ಚಿಕ್ಕ- ಮಕ್ಕಳ ಹಿಡಿದು , ದೊಡ್ಡವರಿಗೂ ಬಿರುವೆರ್ ಕುಡ್ಲ ಬ್ರಾಂಡ್ ಆಯಿತು. ಕೇವಲ ಒಂದೇ ಜಾತಿಯವರಲ್ಲ ಎಲ್ಲಾ ಜಾತಿಯಿಂದಲು ಬೆಂಬಲ ದೊರಕಿದೆ.

– ಜನರ ಬಳಿ ಬಿರುವೆರ್ ಕುಡ್ಲ ಎಂದರೆ, ಮುಖದಲ್ಲಿ ಆನಂದದಿಂದ ಉತ್ತರಿಸುತ್ತಾರೆ ಅಂತಹ ಕೆಲಸ ಈ ಸಂಸ್ಥೆಯಿಂದ ಏನಾಗಿದೆ.?

ಬಡ ಜನರ ಕಷ್ಟಗಳಿಗೆ ಕೈಯಲ್ಲಾಗುವಷ್ಟು ಸಹಕರಿಸಿದೆ, ಯುವಕರಿಗೆ ಉದ್ಯೋಗ, ಬಡ ಜನರ ಸಮಸ್ಯೆ ಎಲ್ಲಾದಕ್ಕೂ ಸ್ಪಂದಿಸುತ್ತಿದೆ. ನ್ಯಾಯ ವದಗಿಸುವ ಕಾರ್ಯವನ್ನು ನಡೆಸುತ್ತಿದೆ. ಜನರಿಗೆ ತುಂಬ ಇಷ್ಟವಾಗಿದೆ. ಜನರ ಸಮಸ್ಯೆಗೆ ನಮ್ಮ ಈ ”ಬಿರುವೆರ್ ಕುಡ್ಲ” ಸದಾ ಇರುತ್ತದೆ. ಕೇವಲ ಮಂಗಳೂರಿನಲ್ಲಿ ಸೀಮಿತವಾಗಿರದೆ, ವೀದೆಶದಲ್ಲೂ ಘಟಕ ಮಾಡಿದ್ದಾರೆ. ಆರು ವರ್ಷಗಳಲ್ಲಿ ಸುಮಾರು ಒಂದುವರೆ ಕೋಟಿ ರೂಪಾಯಿಗಳ ಸಹಾಯ ನೀಡಿದ್ದೆವೆ,

– ಕಾಲು ಏಳೆಯಿವ ಪ್ರಯತ್ನ ಎಲ್ಲಾ ಜಾತಿಯಲ್ಲು ನಡೆಯುತ್ತದೆ. ನಿಮಗೂ ಅನುಭವ ಆಗಿದೆಯ?

ಎಲ್ಲಾ ಸಂಘಟನೆ ಹಾಗೂ ಎಲ್ಲಾ ಜಾತಿಯಲ್ಲು ಇದೆ, ಒಬ್ಬ ವ್ಯಕ್ತಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯುತ್ತಿದ್ದಾನೆ ಎಂದು ಗೊತ್ತಾಗೊದು ಕಾಲು ಏಳೆಯುವಾಗ. ಯುವಕರು ನೆನಪಿಟ್ಟುಕೋಳ್ಳಿ ನೀವು ಬೇಳೆಯುತ್ತಿದ್ದೀರಿ ಅನ್ನೋದು ಗೊತ್ತಾಗೊದು ನಿಮ್ಮನ್ನು ಹಿಂದೆಯಿಂದ ಜನ ಮಾತಾಡುವಾಗ ಹಾಗೂ ಕಾಲು ಏಳೆಯುವಾಗ. ಒಳ್ಳೆಯ ಮನಸ್ಸಿನಿಂದ ಸಮಾಜ ಒಪ್ಪುವ ಕೆಲಸ ಮಾಡಿ.

ಹೀಗೆ ಸಮಾಜ ಸೇವೆ ಮುಂದುವರಿಯಲಿ.. ದೀನ ದಲಿತರ ಸೇವೆಗೆ ಬಿರುವೆರ್ ಕುಡ್ಲ ಸಂಘಟನೆಯ ಸದಾ ಮುಡಿಪಾಗಿರಲಿ, ಸಂಘಟನೆಯ ಎಲ್ಲಾ ಕಾರ್ಯಕರ್ತರು ಹೀಗೆ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಾ, ಸಮಾಜದ ಏಳಿಗೆಗೆ ಶ್ರಮಿಸುಂತಾಗಳಿ. ಸಮಾಜದಲ್ಲಿ ಓಗ್ಗೂಡಿ ಕಾರ್ಯನಿರ್ವಹಿಸುವಂತಾಗಳಿ ಎಂದು ಆಶಿಸೋಣ…

ಬರಹ: ಪುಷ್ಪರಾಜ್ ಪೂಜಾರಿ

 


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »