TOP STORIES:

ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆ “ಬಿರುವೆರ್ ಕುಡ್ಲ”


ಬರಹ: ಪುಷ್ಪರಾಜ್ ಪೂಜಾರಿ

 

ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ ಮಾಡುತ್ತ ನಡೆಸುತ್ತಾ ಬಂದಿರುವ “ಬಿರುವೆರ್ ಕುಡ್ಲ” – ಯಾವುದೆ ಜಾತಿ – ಮತ – ಭೇದವಿಲ್ಲದೆ, ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆಯಾಗಿದೆ.

ಇನ್ನೋಂದು ರೀತಿಯಲ್ಲಿ ಈ ಸಂಸ್ಥೆ ನಮ್ಮ ಸಮಾಜದ ಯುವಕರು ದಾರಿ ತಪ್ಪುವ ಸಮಯದಲ್ಲಿ ಯುವಕರಿಗೆ ಸಮಾಜದಲ್ಲಿ ಒಳ್ಳೆಯ ಕೆಲಸಗಳಿಗೆ ತೋಡಗಿಸಿ ಯುವಕರನ್ನು ಒಗ್ಗೂಡಿಸಿ ಸಮಾಜ ಸೇವೆಗೆ ಉತ್ತೇಜನ ನೀಡುತ್ತಿರುವ ಸಂಸ್ಥೆಯು ಆಗಿದೆ.

ಬಿಲ್ಲವರನ್ನು ಸಮಾಜದಲ್ಲಿ ಗುರುತಿಸಿ ನಾಯಕತ್ವದ ಬೆಲೆಯನ್ನು ತೋರಿಸಿಕೊಂಡು ಬಂದಿರುವ ಶ್ರಿ ಜನಾರ್ಧನ ಪೂಜಾರಿಯವರ ಸ್ಫೂರ್ತಿ ಪಡೆದು , ಶ್ರೀ ನಾರಾಯಣ ಗುರುಗಳ ತತ್ವದಂತೆ ಸ್ಥಾಪಿಸಿದ ಈ ಸಂಸ್ಥೆಯ ನಾಯಕ ಉದಯ್ ಪೂಜಾರಿಯವರು ಬಿಲ್ಲವ ವಾರಿಯರ್ಸ್ ಗೆ ಮಾತಿಗೆ ಸಿಕ್ಕಾಗ…

ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಾ…

-. ಈ ಬಿರುವೆರ್ ಕುಡ್ಲ ಸಂಸ್ಥೆಯ ಉದ್ದೇಶ ವೇನು?

ಮೊದಲನೆದಾಗಿ ಯಾವುದೆ ಜಾತಿ – ಮತ – ಭೇದವಿಲ್ಲದೆ ನಡೆಯುಂತ ಸಂಸ್ಥೆಯಾಗಿರುವುದರಿಂದ, ಸಮಾಜದಲ್ಲಿ ಒಗ್ಗಟ್ಟಾಗಿ ಇರಬೇಕು ಹಾಗೂ ಬಡ- ಜನರಿಗೆ ಸಹಾಯವಾಗುವ ದ್ರಷ್ಟಿಯಲ್ಲಿ ಈ ಸಂಸ್ಥೆ ಸ್ಥಾಪಿತವಾಗಿದೆ. ಬಿಲ್ಲವ ಯುವಕರಿ ನಾಯಕತ್ವವನ್ನು ನೀಡಿ ಸಮಾಜದ ಜನರಿಗೆ ಸಹಾಯವಾಗುವ ರೀತಿಯಲ್ಲಿ ನಡೆಯಬೇಕು. ಯುವಕರು ಸಮಾಜದಲ್ಲಿ ಗಲಭೆಗಳಿಗೆ ಪಾಲ್ಗೋಳ್ಳದಂತೆ ಸಮಾಜ ಸೇವೆಗೆ ಮುಡಿಪಾಗಬೇಕು, ನಾಲ್ಕು ಜನರಿಗೆ ಸಹಾಯವಾಗಲಿ ಎನ್ನುವುದು ಉದ್ದೇಶವಾಗಿದೆ.

– ಈ ಸಂಘಟನೆ ಆದ ನಂತರದ ಬೆಂಬಲ ಹೇಗಿತ್ತು?

– ಎಲ್ಲಾ ವರ್ಗದ ಜನರಿಂದಲು, ಯಾವುದೆ ಜಾತಿ – ಭೇದ ನೋಡದೆ, ಸಂಘಟನೆ ಪರವಾಗಿ ನಿಂತಿದ್ದಾರೆ. ಈ ಸಂಸ್ಥೆ ಟ್ರೇಂಡ್ ಆಗಿದೆ, ಯಾಗೆಂದರೆ ಪಿಲಿ ನಲಿಕೆ ಯಲ್ಲು ಚಿಕ್ಕ- ಮಕ್ಕಳ ಹಿಡಿದು , ದೊಡ್ಡವರಿಗೂ ಬಿರುವೆರ್ ಕುಡ್ಲ ಬ್ರಾಂಡ್ ಆಯಿತು. ಕೇವಲ ಒಂದೇ ಜಾತಿಯವರಲ್ಲ ಎಲ್ಲಾ ಜಾತಿಯಿಂದಲು ಬೆಂಬಲ ದೊರಕಿದೆ.

– ಜನರ ಬಳಿ ಬಿರುವೆರ್ ಕುಡ್ಲ ಎಂದರೆ, ಮುಖದಲ್ಲಿ ಆನಂದದಿಂದ ಉತ್ತರಿಸುತ್ತಾರೆ ಅಂತಹ ಕೆಲಸ ಈ ಸಂಸ್ಥೆಯಿಂದ ಏನಾಗಿದೆ.?

ಬಡ ಜನರ ಕಷ್ಟಗಳಿಗೆ ಕೈಯಲ್ಲಾಗುವಷ್ಟು ಸಹಕರಿಸಿದೆ, ಯುವಕರಿಗೆ ಉದ್ಯೋಗ, ಬಡ ಜನರ ಸಮಸ್ಯೆ ಎಲ್ಲಾದಕ್ಕೂ ಸ್ಪಂದಿಸುತ್ತಿದೆ. ನ್ಯಾಯ ವದಗಿಸುವ ಕಾರ್ಯವನ್ನು ನಡೆಸುತ್ತಿದೆ. ಜನರಿಗೆ ತುಂಬ ಇಷ್ಟವಾಗಿದೆ. ಜನರ ಸಮಸ್ಯೆಗೆ ನಮ್ಮ ಈ ”ಬಿರುವೆರ್ ಕುಡ್ಲ” ಸದಾ ಇರುತ್ತದೆ. ಕೇವಲ ಮಂಗಳೂರಿನಲ್ಲಿ ಸೀಮಿತವಾಗಿರದೆ, ವೀದೆಶದಲ್ಲೂ ಘಟಕ ಮಾಡಿದ್ದಾರೆ. ಆರು ವರ್ಷಗಳಲ್ಲಿ ಸುಮಾರು ಒಂದುವರೆ ಕೋಟಿ ರೂಪಾಯಿಗಳ ಸಹಾಯ ನೀಡಿದ್ದೆವೆ,

– ಕಾಲು ಏಳೆಯಿವ ಪ್ರಯತ್ನ ಎಲ್ಲಾ ಜಾತಿಯಲ್ಲು ನಡೆಯುತ್ತದೆ. ನಿಮಗೂ ಅನುಭವ ಆಗಿದೆಯ?

ಎಲ್ಲಾ ಸಂಘಟನೆ ಹಾಗೂ ಎಲ್ಲಾ ಜಾತಿಯಲ್ಲು ಇದೆ, ಒಬ್ಬ ವ್ಯಕ್ತಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯುತ್ತಿದ್ದಾನೆ ಎಂದು ಗೊತ್ತಾಗೊದು ಕಾಲು ಏಳೆಯುವಾಗ. ಯುವಕರು ನೆನಪಿಟ್ಟುಕೋಳ್ಳಿ ನೀವು ಬೇಳೆಯುತ್ತಿದ್ದೀರಿ ಅನ್ನೋದು ಗೊತ್ತಾಗೊದು ನಿಮ್ಮನ್ನು ಹಿಂದೆಯಿಂದ ಜನ ಮಾತಾಡುವಾಗ ಹಾಗೂ ಕಾಲು ಏಳೆಯುವಾಗ. ಒಳ್ಳೆಯ ಮನಸ್ಸಿನಿಂದ ಸಮಾಜ ಒಪ್ಪುವ ಕೆಲಸ ಮಾಡಿ.

ಹೀಗೆ ಸಮಾಜ ಸೇವೆ ಮುಂದುವರಿಯಲಿ.. ದೀನ ದಲಿತರ ಸೇವೆಗೆ ಬಿರುವೆರ್ ಕುಡ್ಲ ಸಂಘಟನೆಯ ಸದಾ ಮುಡಿಪಾಗಿರಲಿ, ಸಂಘಟನೆಯ ಎಲ್ಲಾ ಕಾರ್ಯಕರ್ತರು ಹೀಗೆ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಾ, ಸಮಾಜದ ಏಳಿಗೆಗೆ ಶ್ರಮಿಸುಂತಾಗಳಿ. ಸಮಾಜದಲ್ಲಿ ಓಗ್ಗೂಡಿ ಕಾರ್ಯನಿರ್ವಹಿಸುವಂತಾಗಳಿ ಎಂದು ಆಶಿಸೋಣ…

ಬರಹ: ಪುಷ್ಪರಾಜ್ ಪೂಜಾರಿ

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »