TOP STORIES:

FOLLOW US

ಜನ ಮೆಚ್ಚುಗೆ ಗಳಿದ “ತುಳುನಾಡ ಬೀರುವೆರ್” , ಕೊಡೆ – ಇನಿ – ಎಲ್ಲೆ , ವಿಶಿಷ್ಟ ಸಂವಾದದ ಆಟಿದ ಕೂಟ ಕಾರ್ಯಕ್ರಮ


ಜನ ಮೆಚ್ಚುಗೆ ಗಳಿದತುಳುನಾಡ ಬೀರುವೆರ್” , ಕೊಡೆಇನಿಎಲ್ಲೆ , ವಿಶಿಷ್ಟ ಸಂವಾದದ *ಆಟಿದ ಕೂಟ* ಕಾರ್ಯಕ್ರಮ

ಬಿಲ್ಲವ ಸಂಘ ಮಂಗಳಾದೇವಿ (ರಿ)ಮಂಗಳೂರು

ವತಿಯಿಂದ ಇದೇ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ ಷನ್ ಹಾಲ್

ನಲ್ಲಿ  ” *ಆಟಿದ ಕೂಟ* “,  ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮ ನಿರ್ದೇಶಕರಾದ ಶ್ರೀ ರೋಹಿದಾಸ್ ನೇತ್ರತ್ವದಲ್ಲಿನಿರ್ಮಾಣವಾದ ಅತ್ತಾವರ ಸಾಹುಕಾರ್ ಮೋನಪ್ಪ ಪೂಜಾರಿ ಬ್ರಹತ್ ಗುತ್ತು ಮನೆ ವೇದಿಕೆಯಲ್ಲಿ , ” *ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ* ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಿದ್ದು.ತುಳುನಾಡ ಬಿಲ್ಲವರ ಇರುವಿಕೆ ಮತ್ತು ವಾಸ್ತವಿಕವಿಚಾರದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.ಕಾರ್ಯಕ್ರಮ ಸಂಯೋಜಕರಾದ ದಿನೇಶ್ ಕುಮಾರ್ ರಾಯಿ ,ಬಿಲ್ಲವರ ಹುಟ್ಟುಮೂಲ ಕಸಬು,ನಡೆ ನುಡಿ, ಆಚಾರ ವಿಚಾರದ ಬಗ್ಗೆ ಗಮನ ಹರಿಸುವಲ್ಲಿ ಮುಖ್ಯ ಪಾತ್ರ ನಿರ್ವಹಿಸಿದರು,ಶ್ರೀ ಶೈಲೇಶ್ ಬೀರ್ವಆಗತ್ತಾಡಿ, ದೈವಾರಾಧನೆಯ ಚೌಕಟ್ಟಿನಲ್ಲಿ ಬಿಲ್ಲವರ ಪಾತ್ರವನ್ನು ಸವಿಸ್ತಾರವಾಗಿ ವಿವರಿಸಿದರೆ, ಶ್ರೀ ವೇದಮೂರ್ತಿ ಲೋಕೇಶ್ ಶಾಂತಿನಾರಯಣ ಗುರುಗಳ ಬಗ್ಗೆ ಬೆಳಕು ಚೆಲ್ಲಿದರೆ,ನಾಟಿ ವೈದ್ಯರು ಉಗ್ಗಪ್ಪಾ ಪೂಜಾರಿ ಬೈದ್ಯರ ಕುಲ ವೈಧ್ಯತನದ ಬಗ್ಗೆವಿವರಿಸಿದರು.ಬಿಲ್ಲವ ಮಹಿಳೆಯರ ಪದ್ಧತಿ, ಆಚಾರ ವಿಚಾರಗಳ ಬಗ್ಗೆ ನಮಿತಾ ಶ್ಯಾಮ್ ಮಾತನಾಡಿದರೆ,ಬಿಲ್ಲವ  ಯುವಕರು ಪ್ರಸಕ್ತದಿನಗಳಲ್ಲಿ ಜಾಗ್ರತರಾಗಬೇಕೆಂದು ತಮ್ಮ ವಾದವನ್ನು ಮಂಡಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವೇದ ಮೂರ್ತಿ ಲೋಕೇಶ್ಶಾಂತಿ,ಪ್ರಧಾನ ಭಾಷಣಕಾರರಾದ ಕಮಲಾಕ್ಷ ಗಂಧಕಾಡು  ದೈವನರ್ತಕರುನಾರಾಯಣ ಗುರುಗಳು ನಮಗೆಲ್ಲರಿಗೂ ಆದರ್ಶರು, ಗುರು ಪ್ರಧಾನರು ಎಂದು ನುಡಿದರು,ಸುನಿಲ್ ಪೂಜಾರಿ ಕಬೇತ್ತಿ ಗುತ್ತುಬಿಲ್ಲವ ಸಮಾಜದ ಒಗ್ಗಟ್ಟಿ ನಾವೆಲ್ಲರು ಶ್ರಮಿಸಬೇಕುಎಂದು ನುಡಿದರು ,ಶ್ರೀ ಜಯಂತ್ ಪೂಜಾರಿ ಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್,,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಅತಿಥಿಗಳಾಗಿದ್ದು . ಸಂಘದ ಅಧ್ಯಕ್ಷರಾದ  ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ ಪ್ರಸ್ತಾವಿಕ ಭಾಷಣ ಮಾಡಿದರು,ಲಲಿತಾ.B ಮತ್ತು ಪ್ರೀತಿಪ್ರಮೋದ್ ,ದೀಪಿಕಾ ಮನೋಜ್,ರೋಗಿದಾಸ್ ಉಪಸ್ಥಿತರಿದ್ದು ಪ್ರಧಾನ ಕಾರ್ಯದರ್ಶಿ ರಮಾನಂದ ಪೂಜಾರಿ ವಂದಿಸಿದರು. ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ಪುಟದಲ್ಲಿ ನೇರ ಪ್ರಸಾರವಾಯಿತು


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »