TOP STORIES:

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »