TOP STORIES:

FOLLOW US

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »