TOP STORIES:

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »