TOP STORIES:

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »