TOP STORIES:

FOLLOW US

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »