TOP STORIES:

FOLLOW US

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಿಂದ ಸಹಾಯಧನ ವಿತರಣೆ



ಹಸ್ತ ಹಸ್ತ ಬೇಸೆದ ಯುವಶಕ್ತಿಯೊಂದು ಸಮಾಜಕ್ಕೆ ಮಾದರಿಯಾಗಿ ಇತರರಿಗೆ ಸ್ಫೂರ್ತಿಯಾಗಿ ಸಮಾಜಕ್ಕೆ ತನ್ನಿಂದಾದ ಸಹಾಯವನ್ನು ಮಾಡಬೇಕೆನ್ನುವ ತುಡಿತದೊಂದಿಗೆ ತಾವು ದುಡಿದದಲ್ಲಿ ಸ್ವಲ್ಪವನ್ನು ಸಮಾಜಕ್ಕಾಗಿ ಮಿಸಲಿಟ್ಟ  ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು. 40 ಶೇಕಡವಿರುವ ಯುವಕರ ತಂಡ ದೊಡ್ಡ ಮೊತ್ತವನ್ನು ಸೇರಿಸಿ ಯುವಕರೆ ದೇಶದ ಶಕ್ತಿಯೆಂದುಯೆಂದು ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು ತೋರಿಸಿಕೊಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕು ಬರಮೇಲು ಪುದುವೆಟ್ಟು ಗ್ರಾಮದ ವ್ಯಾಪ್ತಿಯ ಕ್ರಷ್ಣಪ್ಪ ಪೂಜಾರಿಯ ಧರ್ಮ ಪತ್ನಿ ಅಪ್ಪಿ ಪೂಜಾರ್ತಿಯರ ಕಾಲಿನ ಮೇಲೆ ಮನೆಯ ಕೊಟ್ಟಿಗೆಯ ಗೋಡೆ ಕುಸಿದು ಕಾಲು ಮುರಿದು ಹೋಗಿರುತ್ತದ್ದೆ .ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕ್ಸಿತೆಗೆ ದಾಖಲಿಸಿದ್ದು ಸರಿ ಸುಮಾರು 2ಲಕ್ಷಕ್ಕೂ ಅದಿಕ ಹಣ ಖರ್ಚು ತಗಲಿದೆ. ಈ ಬಡ ಕುಟುಂಬಕ್ಕೆ ಇನ್ನೂ ಹೆಚ್ಚಿನ ಹಣ ವ್ಯವಸ್ಥೆಗಾಗಿ ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಲ್ಲಿ ತಿಳಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ನಮ್ಮ ಟೀಮ್ ಸದಸ್ಯರು ಇಂದು ದೊಡ್ಡ ಮೊತ್ತವನ್ನು ಹಸ್ತಾಂತಿಸಿದರು .

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸೇವಾಕಾರ್ಯಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »