TOP STORIES:

FOLLOW US

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಿಂದ ಸಹಾಯಧನ ವಿತರಣೆ



ಹಸ್ತ ಹಸ್ತ ಬೇಸೆದ ಯುವಶಕ್ತಿಯೊಂದು ಸಮಾಜಕ್ಕೆ ಮಾದರಿಯಾಗಿ ಇತರರಿಗೆ ಸ್ಫೂರ್ತಿಯಾಗಿ ಸಮಾಜಕ್ಕೆ ತನ್ನಿಂದಾದ ಸಹಾಯವನ್ನು ಮಾಡಬೇಕೆನ್ನುವ ತುಡಿತದೊಂದಿಗೆ ತಾವು ದುಡಿದದಲ್ಲಿ ಸ್ವಲ್ಪವನ್ನು ಸಮಾಜಕ್ಕಾಗಿ ಮಿಸಲಿಟ್ಟ  ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು. 40 ಶೇಕಡವಿರುವ ಯುವಕರ ತಂಡ ದೊಡ್ಡ ಮೊತ್ತವನ್ನು ಸೇರಿಸಿ ಯುವಕರೆ ದೇಶದ ಶಕ್ತಿಯೆಂದುಯೆಂದು ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು ತೋರಿಸಿಕೊಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕು ಬರಮೇಲು ಪುದುವೆಟ್ಟು ಗ್ರಾಮದ ವ್ಯಾಪ್ತಿಯ ಕ್ರಷ್ಣಪ್ಪ ಪೂಜಾರಿಯ ಧರ್ಮ ಪತ್ನಿ ಅಪ್ಪಿ ಪೂಜಾರ್ತಿಯರ ಕಾಲಿನ ಮೇಲೆ ಮನೆಯ ಕೊಟ್ಟಿಗೆಯ ಗೋಡೆ ಕುಸಿದು ಕಾಲು ಮುರಿದು ಹೋಗಿರುತ್ತದ್ದೆ .ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕ್ಸಿತೆಗೆ ದಾಖಲಿಸಿದ್ದು ಸರಿ ಸುಮಾರು 2ಲಕ್ಷಕ್ಕೂ ಅದಿಕ ಹಣ ಖರ್ಚು ತಗಲಿದೆ. ಈ ಬಡ ಕುಟುಂಬಕ್ಕೆ ಇನ್ನೂ ಹೆಚ್ಚಿನ ಹಣ ವ್ಯವಸ್ಥೆಗಾಗಿ ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಲ್ಲಿ ತಿಳಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ನಮ್ಮ ಟೀಮ್ ಸದಸ್ಯರು ಇಂದು ದೊಡ್ಡ ಮೊತ್ತವನ್ನು ಹಸ್ತಾಂತಿಸಿದರು .

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸೇವಾಕಾರ್ಯಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »