TOP STORIES:

FOLLOW US

ಟೀಮ್ ತುಳುನಾಡ ಬಿರುವೆರ್ ಬೈಲೂರು ಟೀಮ್ ನ ವತಿಯಿಂದ ಸಹಾಯಧನ ವಿತರಣೆ


ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ ಕುಟುಂಬಕ್ಕಿದ್ದು ಅವರ ಧರ್ಮಪತ್ಮಿಯವರು ನಮ್ಮ ಬಳಿ ಸಹಾಯಧನಕ್ಕಾಗಿ ಮನವಿಯನ್ನು ನಮ್ಮ ಪ್ರಮುಖರ ಬಳಿ ನೀಡಿದ್ದು ನಮ್ಮ ಪ್ರಮುಖರು ತಮ್ಮಿಂದಾದ ಸಹಾಯವನ್ನು ನೀಡುವುದಾಗಿ ಭರವಸೆಯನ್ನು ನೀಡುರುತ್ತಾರೆ.

ಇ ಬಗ್ಗೆ ಕೂಡಲೆ ಚರ್ಚಿಸಿದ ಟೀಮ್ ತುಳುನಾಡ ಬಿರುವೆರ್ ತಂಡದ ಪ್ರಮುಖರು ಕೂಡಲೆ ಧನಸಹಾಯವನ್ನು ವಿತರಿಸುವ ವ್ಯವಸ್ಥೆಯನ್ನು ಮಾತ್ರ್ ಸಂಸ್ಥೆಯಾದ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್® ಸಂಘಟನೆಯ ಸಹಯೋಗದೊಂದಿಗೆ ನೀರೆ ಬೈಲೂರು ಕೋಡಮಣಿತ್ತಾಯ ಬ್ರಹ್ಮ ಭೈದರ್ಕಳ ಗರಡಿಯಲ್ಲಿ ಗುರು ಹಿರಿಯರ ಮತ್ತು ಸಂಘಟನೆಯ ಪ್ರಮುಖರ ಮುಖಾಂತರ ದೊಡ್ದ ಮೊತ್ತವನ್ನು ಕುಟುಂಬದವರಿಗೆ ಹಸ್ತಂತರಿಸಲಾಯಿತು.

ಇ ಸಂದರ್ಬ ನಮ್ಮ ಜೊತೆಯಲ್ಲಿ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕ ಅದ್ಯಕ್ಷರಾದ ಲೋಕೆಶ್ ಕೋಡಿಕೆರೆ, ಅದ್ಯಕ್ಷರಾದ ವಿಶ್ವನಾಥ್ ಕೋಡಿಕೆರೆ, ಉಡುಪಿ ಜಿಲ್ಲಾ ಪ್ರಮುಖರಾದ ರಾಕೇಶ್ ಕಲ್ಯಾಣಪುರ, ಮಹೇಶ್ ಬೈಲೂರು, ರಾಜೇಶ್ ಉಚ್ಚಿಲ ಕೀರ್ತಿಕ್ ಮಣಿಪಾಲ, ಶರತ್ ತೊಕೂರು, ಪುಷ್ಫರಾಜ್ ಕುಳಾಯಿ, ಸಚಿನ್ ಕುಳಾಯಿ ,ಕಿಶನ್ ಕೋಡಿಕೆರೆ ಅಮರ್ ಮದ್ಯ ಸುಜಿತ್ ಕುಳಾಯಿ ಮತ್ತು ಸದಸ್ಯರು ಮತ್ತು ಪದಾದಿಕಾರಿಗಳು ಉಪಸ್ಥಿತಿಯಿದ್ದರು.

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್®


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »