TOP STORIES:

FOLLOW US

ಟೀಮ್ ತುಳುನಾಡ ಬಿರುವೆರ್ ಬೈಲೂರು ಟೀಮ್ ನ ವತಿಯಿಂದ ಸಹಾಯಧನ ವಿತರಣೆ


ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ ಕುಟುಂಬಕ್ಕಿದ್ದು ಅವರ ಧರ್ಮಪತ್ಮಿಯವರು ನಮ್ಮ ಬಳಿ ಸಹಾಯಧನಕ್ಕಾಗಿ ಮನವಿಯನ್ನು ನಮ್ಮ ಪ್ರಮುಖರ ಬಳಿ ನೀಡಿದ್ದು ನಮ್ಮ ಪ್ರಮುಖರು ತಮ್ಮಿಂದಾದ ಸಹಾಯವನ್ನು ನೀಡುವುದಾಗಿ ಭರವಸೆಯನ್ನು ನೀಡುರುತ್ತಾರೆ.

ಇ ಬಗ್ಗೆ ಕೂಡಲೆ ಚರ್ಚಿಸಿದ ಟೀಮ್ ತುಳುನಾಡ ಬಿರುವೆರ್ ತಂಡದ ಪ್ರಮುಖರು ಕೂಡಲೆ ಧನಸಹಾಯವನ್ನು ವಿತರಿಸುವ ವ್ಯವಸ್ಥೆಯನ್ನು ಮಾತ್ರ್ ಸಂಸ್ಥೆಯಾದ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್® ಸಂಘಟನೆಯ ಸಹಯೋಗದೊಂದಿಗೆ ನೀರೆ ಬೈಲೂರು ಕೋಡಮಣಿತ್ತಾಯ ಬ್ರಹ್ಮ ಭೈದರ್ಕಳ ಗರಡಿಯಲ್ಲಿ ಗುರು ಹಿರಿಯರ ಮತ್ತು ಸಂಘಟನೆಯ ಪ್ರಮುಖರ ಮುಖಾಂತರ ದೊಡ್ದ ಮೊತ್ತವನ್ನು ಕುಟುಂಬದವರಿಗೆ ಹಸ್ತಂತರಿಸಲಾಯಿತು.

ಇ ಸಂದರ್ಬ ನಮ್ಮ ಜೊತೆಯಲ್ಲಿ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕ ಅದ್ಯಕ್ಷರಾದ ಲೋಕೆಶ್ ಕೋಡಿಕೆರೆ, ಅದ್ಯಕ್ಷರಾದ ವಿಶ್ವನಾಥ್ ಕೋಡಿಕೆರೆ, ಉಡುಪಿ ಜಿಲ್ಲಾ ಪ್ರಮುಖರಾದ ರಾಕೇಶ್ ಕಲ್ಯಾಣಪುರ, ಮಹೇಶ್ ಬೈಲೂರು, ರಾಜೇಶ್ ಉಚ್ಚಿಲ ಕೀರ್ತಿಕ್ ಮಣಿಪಾಲ, ಶರತ್ ತೊಕೂರು, ಪುಷ್ಫರಾಜ್ ಕುಳಾಯಿ, ಸಚಿನ್ ಕುಳಾಯಿ ,ಕಿಶನ್ ಕೋಡಿಕೆರೆ ಅಮರ್ ಮದ್ಯ ಸುಜಿತ್ ಕುಳಾಯಿ ಮತ್ತು ಸದಸ್ಯರು ಮತ್ತು ಪದಾದಿಕಾರಿಗಳು ಉಪಸ್ಥಿತಿಯಿದ್ದರು.

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್®


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »