TOP STORIES:

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.


ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ.

ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸಿಸುವ ರಕ್ಷಾರ ತಂದೆ ಅಂಗವಿಕಲತೆಯಿಂದ ಮನೆಯಲಿಯೇ ತಾಯಿಯ ದುಡಿಮೆಯಿಂದ ಜೀವನ ಸಾಗಿಸುವ ಬಡ ಕುಟುಂಬ, ತಮ್ಮ ಪಿ ಯು ಸಿ ಕಲಿಯುತ್ತಿದ್ದಾರೆ. ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ಪ್ರೌಢ ಶಿಕ್ಷಣ ಮಹಾದೇವಿ ಪ್ರೌಢ ಶಾಲೆ ಕಾಪು,ಪಿ ಯು ಸಿ ಮತ್ತು ಕಾಲೇಜ್ ಶಿಕ್ಷಣವನ್ನು ದಂಡತೀರ್ಥ ಉಳಿಯರ ಗೋಳಿ ಯಲ್ಲಿ ಪೂರ್ಣಗೊಳಿಸಿದ ರಕ್ಷಾ ಚಿತ್ರ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರಿದರು.

ವಾರ್ಲಿ ಆರ್ಟ್ಸ್, ವಾರ್ಲಿ ವಾಲ್ ಪೈಂಟಿಂಗ್, ಟ್ರೇಡಿಷನಲ್ ಪೈಟಿಂಗ್, ಪಾಟ್ ಪೈಟಿಂಗ್, ಪಾಟ್ರೈಟ್ ಪೈಟಿಂಗ್, ಪಾಟ್ರೈಟ್ ಸ್ಕೆಚ್, ಮತ್ತು ಆಯಿಲ್ ಕಲರ್ ಪೈಟಿಂಗ್ ಮತ್ತು ಎಲ್ಲಾ ತರಹದ ಕ್ಯಾನವಸ್ ಪೈಟಿಂಗ್ ಮಾಡಿ ತನ್ನ ಅದ್ಭುತ ಪ್ರತಿಭೇನ ಜಗತ್ತಿಗೆ ತೋರಿಸಿದ್ದಾರೆ.

ಹಾಗೆಯೇ ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಅನೇಕ ಕ್ಯಾಂಪ್ ಗಳಲ್ಲಿ ಹಾಜರಾಗಿದ್ದಾರೆ ಮತ್ತು ಮುಕ್ತ ಟಿವಿ ಯ ಅನ್ವೇಷಣೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದಾರೆ

ಇವರ ಈ ಸಾಧನೆಗೆ ಮನೋಜ್ ಶೆಟ್ಟಿ ಮತ್ತು ಅಸ್ವಿನಿ ಶೆಟ್ಟಿ ,ಅಶೋಕ್ ದೇವಾಡಿಗ, ಮತ್ತು ಡಾ ಸುರೇಶ ಹಾಗೆಯೇ ಇವರು ಇರುವ ಬಾಡಿಗೆ ಮನೆಯ ಯಜಮಾನರ ಮಗ ಹೀಗೆ ಇವರ ಸಂಪೂರ್ಣ ಪ್ರೋತ್ಸಾಹ ಇದೆ ಇವರಿಗೆ

ಇವರ ಈ ಸಾಧನೆಗೆ ರಾಜ್ಯ ಮಟ್ಟದ ಪ್ರಶಸ್ತಿಕೂಡ ಇವರ ಮುಡಿಗೇರಿದೆ, ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿರುವುದು ನಮ್ಮ ತುಳುನಾಡಿಗೆ ಹೆಮ್ಮೆಯ ವಿಷಯ ಇವರು ಈ ಸ್ಪರ್ಧೆಯಲ್ಲಿ ಗೆದ್ದು ಬರಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಅವಕಾಶ ಸಿಗಲಿ.

ಇವರ ಕನಸು ರಕ್ಷಾ ಆರ್ಟ್ ಎಂಬ ಆರ್ಟ್ ಗ್ಯಾಲರಿ ಮಾಡಿ ಸಣ್ಣ ಸಣ್ಣ ಕ್ಯಾಂಪ್ ಮಾಡಿ ಮಕ್ಕಳಿಗೆ ಆರ್ಟ್ ಕಲಿಸುವ ಇವರ ಕನಸು ನನಸಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ತುಳುನಾಡ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ಎಂದು ಹಾರೈಸುವ

 

ಬರಹ : ✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »