TOP STORIES:

FOLLOW US

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.


ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ.

ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸಿಸುವ ರಕ್ಷಾರ ತಂದೆ ಅಂಗವಿಕಲತೆಯಿಂದ ಮನೆಯಲಿಯೇ ತಾಯಿಯ ದುಡಿಮೆಯಿಂದ ಜೀವನ ಸಾಗಿಸುವ ಬಡ ಕುಟುಂಬ, ತಮ್ಮ ಪಿ ಯು ಸಿ ಕಲಿಯುತ್ತಿದ್ದಾರೆ. ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ಪ್ರೌಢ ಶಿಕ್ಷಣ ಮಹಾದೇವಿ ಪ್ರೌಢ ಶಾಲೆ ಕಾಪು,ಪಿ ಯು ಸಿ ಮತ್ತು ಕಾಲೇಜ್ ಶಿಕ್ಷಣವನ್ನು ದಂಡತೀರ್ಥ ಉಳಿಯರ ಗೋಳಿ ಯಲ್ಲಿ ಪೂರ್ಣಗೊಳಿಸಿದ ರಕ್ಷಾ ಚಿತ್ರ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರಿದರು.

ವಾರ್ಲಿ ಆರ್ಟ್ಸ್, ವಾರ್ಲಿ ವಾಲ್ ಪೈಂಟಿಂಗ್, ಟ್ರೇಡಿಷನಲ್ ಪೈಟಿಂಗ್, ಪಾಟ್ ಪೈಟಿಂಗ್, ಪಾಟ್ರೈಟ್ ಪೈಟಿಂಗ್, ಪಾಟ್ರೈಟ್ ಸ್ಕೆಚ್, ಮತ್ತು ಆಯಿಲ್ ಕಲರ್ ಪೈಟಿಂಗ್ ಮತ್ತು ಎಲ್ಲಾ ತರಹದ ಕ್ಯಾನವಸ್ ಪೈಟಿಂಗ್ ಮಾಡಿ ತನ್ನ ಅದ್ಭುತ ಪ್ರತಿಭೇನ ಜಗತ್ತಿಗೆ ತೋರಿಸಿದ್ದಾರೆ.

ಹಾಗೆಯೇ ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಅನೇಕ ಕ್ಯಾಂಪ್ ಗಳಲ್ಲಿ ಹಾಜರಾಗಿದ್ದಾರೆ ಮತ್ತು ಮುಕ್ತ ಟಿವಿ ಯ ಅನ್ವೇಷಣೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದಾರೆ

ಇವರ ಈ ಸಾಧನೆಗೆ ಮನೋಜ್ ಶೆಟ್ಟಿ ಮತ್ತು ಅಸ್ವಿನಿ ಶೆಟ್ಟಿ ,ಅಶೋಕ್ ದೇವಾಡಿಗ, ಮತ್ತು ಡಾ ಸುರೇಶ ಹಾಗೆಯೇ ಇವರು ಇರುವ ಬಾಡಿಗೆ ಮನೆಯ ಯಜಮಾನರ ಮಗ ಹೀಗೆ ಇವರ ಸಂಪೂರ್ಣ ಪ್ರೋತ್ಸಾಹ ಇದೆ ಇವರಿಗೆ

ಇವರ ಈ ಸಾಧನೆಗೆ ರಾಜ್ಯ ಮಟ್ಟದ ಪ್ರಶಸ್ತಿಕೂಡ ಇವರ ಮುಡಿಗೇರಿದೆ, ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿರುವುದು ನಮ್ಮ ತುಳುನಾಡಿಗೆ ಹೆಮ್ಮೆಯ ವಿಷಯ ಇವರು ಈ ಸ್ಪರ್ಧೆಯಲ್ಲಿ ಗೆದ್ದು ಬರಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಅವಕಾಶ ಸಿಗಲಿ.

ಇವರ ಕನಸು ರಕ್ಷಾ ಆರ್ಟ್ ಎಂಬ ಆರ್ಟ್ ಗ್ಯಾಲರಿ ಮಾಡಿ ಸಣ್ಣ ಸಣ್ಣ ಕ್ಯಾಂಪ್ ಮಾಡಿ ಮಕ್ಕಳಿಗೆ ಆರ್ಟ್ ಕಲಿಸುವ ಇವರ ಕನಸು ನನಸಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ತುಳುನಾಡ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ಎಂದು ಹಾರೈಸುವ

 

ಬರಹ : ✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »