TOP STORIES:

FOLLOW US

ತಾನು ಅಂದುಕೊಂಡ ಕನಸು ನನಸಾಗಲು ಹಗಲು ರಾತ್ರಿ ಕಷ್ಟ ಪಡುತ್ತಿರುವ ನಮ್ಮ ಹೆಮ್ಮೆಯ ತುಳುನಾಡಿನ ಅಕ್ಕಾ ಎಂದೇ ಪ್ರಸಿದ್ದಿಯಾಗಿರುವ ಗೀತಾಂಜಲಿ ಎಮ್ ಸುವರ್ಣ ಕಟಪಾಡಿ .


ಮನಸ್ಸು ಮಾಡಿದರೆ ಒಂದು ಹೆಣ್ಣು ಏನು ಬೇಕಾದರೂ ಮಾಡಬಲ್ಲಲು ಎನ್ನುದಕ್ಕೆ ಇವರೇ ಉದಾಹರಣೆ. ತಾನು ಅಂದುಕೊಂಡಕನಸು ನನಸಾಗಲು ಹಗಲು ರಾತ್ರಿ ಕಷ್ಟ ಪಡುತ್ತಿರುವ ನಮ್ಮ ಹೆಮ್ಮೆಯ ತುಳುನಾಡಿನ ಅಕ್ಕಾ ಎಂದೇ ಪ್ರಸಿದ್ದಿಯಾಗಿರುವ ಗೀತಾಂಜಲಿಎಮ್ ಸುವರ್ಣ ಕಟಪಾಡಿ .

ಬಡ ಕುಟುಂಬದಲ್ಲಿ ಹುಟ್ಟಲಿಲ್ಲ ಆದರೂ ಬಡ ಜನರ ಕಷ್ಟಕ್ಕೆ ಸದಾ ಸ್ಪಂದಿಸುವ ಮನಸು,ಬಡ ಜನರ ಸೇವೆಯಲ್ಲಿಯೇ ನೆಮ್ಮದಿಕಾಣುವ ಇವರಿಗೆ* ರಾಜಕೀಯದಲ್ಲಿ ಏನಾದರೂ

ಉನ್ನತ ಸ್ಥಾನ ಪಡೆಯಬೇಕು ನಂತರ ಜನರ ಬೇಡಿಕೆಗಳನ್ನು ಈಡೇರಿಸಿ ,ಬಡ ಜನರ ಕಷ್ಟಗಳಿಗೆ ಸ್ಪಂದಿಸಿ ಉತ್ತಮ ಜನ ನಾಯಕಿಆಗಬೇಕು ಎನ್ನುವ ಆಸೆ ಇದೆ.

ಹುಟ್ಟಿದು ಮಂಗಳೂರಿನ ಬಿಜೈ ನಲ್ಲಿ. ಇವರು ಪ್ರಾಥಮಿಕ ವಿದ್ಯಾಬ್ಯಾಸವನ್ನು ಬಿಜೈ ಲೂಡ್ಸ್ ಹಾಗೂ ಬಜ್ಪೆಯಲ್ಲಿ  ನಂತರ ತಂದೆಯಜೊತೆ ಬೆಂಗಳೂರಿನ ಮಾರುತಿ ವಿದ್ಯಾಲಯದಲ್ಲಿ ಮಾಡಿದ ಇವರು ಕಿನ್ನಿಗೋಳಿ ದಾಮಸ್ಕಟ್ಟೆ ಪೊಂಪೈ ಯಲ್ಲಿ ಪದವಿಯನ್ನು ಮಾಡಿಮುಗಿಸಿದರು, ಸಣ್ಣ ಪ್ರಾಯದಲ್ಲಿಯೇ ಸಮಾಜ ಸೇವೆ ಮಾಡುವ ಆಸಕ್ತಿ ಇದ್ದು, ಕಾಲೇಜು ದಿನಗಳಲ್ಲಿ  ಎನ್ ಸಿ ಸಿ ಕ್ಯಾಂಪಸನಲ್ಲಿಭಾಗವಹಿಸುತ್ತಿದ್ದರು ತಂದೆ ತಾಯಿಯ ಆಸೆಯಂತೆ ಇವರಿಗೆ ಪದವಿ ಮುಗಿಸಿದ ಕೂಡಲೇ ಮದುವೆಯನ್ನು ಮಾಡಿದರು ಕೈ ಹಿಡಿದಗಂಡ ಇವರ ಆಸೆಗೆ ಬೆನ್ನೆಲುಬಾಗಿ ನಿಂತರು. ಅವರ ಆಸೆಯಂತೆಯೇ  ಗಂಡ ಪ್ರೋತ್ಸಾಹ ಒಳ್ಳೆಯ ಮನೆತನ ಸಿಕ್ಕಿತ್ತು. ಇವರಕೆಲಸವನ್ನು ನೋಡಿ  ಬಿ ಜೆ ಪಿ ಪಕ್ಷದಲ್ಲಿ ರಾಜ್ಯದ ಕಾರ್ಯಕಾರಿಣಿ  ಸದ್ಯಸೆಯಾಗಿ ಹಾಗೂ ಜೊತೆ ಗೆ ಜಿಲ್ಲಾ ಪಂಚಾಯತ್ಸದ್ಯಸೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ ಪ್ರಸ್ತುತ ಕೆ ಎಫ್ ಡಿ ಸಿ ಡೈರೆಕ್ಟರ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

1991 ರಲ್ಲಿ ಕಟಪಾಡಿ ಮುದ್ದು ಸುವರ್ಣ ಇವರ ಕೊನೆಯ ಮಗನಾದ ಮಹೇಶ್ ಎಮ್  ಸುವರ್ಣ ಇವರನ್ನುಮದುವೆಯಾದರು.ಪ್ರತಿಷ್ಟಿತ ಮನೆತನ ಇವರ ಆಸೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿತ್ತು ಜೊತೆಗೆ ಮೂರು ಮಕ್ಕಳ ಪ್ರೋತ್ಸಾಹ ಬೆಂಬಲದೊರಕಿತು.

ವಿ ಎಸ್ ಆಚಾರ್ಯ ಇವರ ಬೆಂಬಲದಿಂದ ಇವರ ರಾಜಕೀಯ ಅಡಿಪಾಯ ಸಿಕ್ಕಿತ್ತು .

2020 ಯಲ್ಲಿ ಬಂದ ಕೊರೋಣದಿಂದ ಅನೇಕ ಜನ  ಕೆಲಸ ಇಲ್ಲದೆ ತುಂಬಾ ಕಷ್ಟದ ಪರಿಸ್ಥಿತಿಯಲ್ಲಿ ದಿನಕ್ಕೆ 300 ಜನರಿಗೆ ತಾವೇಊಟವನ್ನು ರೆಡಿ ಮಾಡಿ ಕೊಟ್ಟ ಮಹಾ ತಾಯಿ ಗೀತಾ ಅಕ್ಕಾ.

ಪಡುಬಿದ್ರೆ ಜಿಲ್ಲಾ ಪಂಚಾಯತ್ ನಲ್ಲಿ ಸೇವೆಯನ್ನು ಸಲ್ಲಿಸುತ್ತಿರುವಾಗ ಐದು ಬಡ ಕುಟುಂಬಕ್ಕೆ ಮನೆಯನ್ನು ಕಟ್ಟಿ ಕೊಟ್ಟಿದ್ದಾರೆನಂತರ ದಿನಗಳಲ್ಲಿ ಸ್ವತಃ ಕೆಲವು ಯುವ ಜನರರೊಂದಿಗೆ ಸೂರಿನ ವ್ಯವಸ್ಥೆಯನ್ನು ಮಾಡುವ  ಪ್ರಯತ್ನವನ್ನು ಮಾಡಿದ ಒಬ್ಬನಿಸ್ವಾರ್ಥ ಸೇವಾ ಮಾಣಿಕ್ಯ ಇವರು. ಪ್ರಸ್ತುತ ಆದಿ ಉಡುಪಿಯ ಉಷಾ ಪೂಜಾರಿ ಇವರಿಗೆ ಒಂದು ಸೂರಿನ ವ್ಯವಸ್ಥೆ ಮಾಡಿದರುಇದಕ್ಕೆ ದಾನಿಗಳ ಸಹಕಾರ ತುಂಬಾ ದೊರಕಿದೆ.*

*ಇವರು ಮಾಡುವ ಸಮಾಜ ಸೇವೆಗೆ ವಿವೇಕಾನಂದ ಪ್ರಶಸ್ತಿ ಮತ್ತು ಸಮಾಜ ರತ್ನ ಪ್ರಶಸ್ತಿ ಮುಡಿಗೆರಿಸಿಕೊಂಡಿದ್ದಾರೆ. ರಾಜಕೀಯಪ್ರವೇಶ ಮಾಡುವ ಮೊದಲೇ ಬಡ ಜನರಿಗೆ ಸೇವೆಯನ್ನು ಮಾಡುತ್ತಿರುವ ಇವರಿಗೆ ಯಾವುದೇ ಜಾತಿ ಭೇದ ಇಲ್ಲದೆ ಸೇವೆಯನ್ನುಮಾಡುತ್ತ ಬಂದಿದ್ದಾರೆ.ಯಾವುದೇ ಸಂದರ್ಭದಲ್ಲಿ ಎಂಥಹ ಕೆಲಸ ಇದ್ದರೂ ತುರ್ತು ಪರಿಸ್ಥಿತಿಯಲ್ಲಿ ಎಲ್ಲವನ್ನು ಬಿಟ್ಟು ಜನರ ಸೇವೆಮಾಡಿದ ನಮ್ಮ ಹೆಮ್ಮೆಯ ನಾಯಕಿ (ಅಕ್ಕ ) ಇವರು. ಇದುವರೆಗೂ 9 ಮನೆಯನ್ನು ಕಟ್ಟಿ ಕೊಟ್ಟು ಬಡ ಜನರ ಸೂರಿನ ಕನಸುನನಸು ಮಾಡಿದ್ದಾರೆ.

    

ಒಬ್ಬ ಮಹಿಳೆಗೆ ಇನ್ನೊಬ್ಬ ಮಹಿಳೆಯ ಮನಸ್ಸು ಅರ್ಥ ಮಾಡಿಕೊಳ್ಳಲು,ಕಷ್ಟ ಪಡುವ ಕಾಲದಲ್ಲಿ ಅಹಂ ಮತ್ತು ಅಹಂಕಾರ ಇಲ್ಲದಎಲ್ಲರಿಗೂ ಒಳ್ಳೆಯದನ್ನು ಬಯಸುವ ಹೂವಿನಂತ ಮನಸ್ಸು ಇರುವ ಇವರಿಗೆ ಕಟೀಲ್ ಅಮ್ಮನ ಅನುಗ್ರಹ ಸದಾ ಇರಲಿ ಇವರುಅಂದುಕೊಂಡ ಕನಸು ರಾಜಕೀಯದ ಮಾಡಬೇಕಾದ ಸಾಧನೆ ಎಲ್ಲವೂ ನನಸಾಗಲಿ ಶುಭವಾಗಲಿ ಅಕ್ಕಾ.

ಬರಹ :ಪ್ರಶಾಂತ್ ಅಂಚನ್ ಉಡುಪಿ (ಮಸ್ಕತ್ತ್ )

 


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »