TOP STORIES:

ತಾನು ಎಲ್ಲೂ ಪ್ರಚಾರ ಪಡೆಯದೆ ಸದ್ದಿಲ್ಲದೇ ಸಾಮಾಜಿಕ ಜಾಲ ತಾಣ ದಲ್ಲಿ ಬಿಲ್ಲವ ಸಮಾಜದ ನಮ್ಮತನ ವನ್ನು ಎತ್ತಿ ತೋರಿಸಿದು ಪ್ರೀತೇಶ್ ಕೆ.ಸಿ ಪೂಜಾರಿ


ಪ್ರೀತೇಶ್ ಕೆ.ಸಿ ಪೂಜಾರಿ ಬಹುಷಃ ಈ ಸಾದು ಸ್ವಭಾವದ ಯುವಕನ ಹೆಸರನ್ನು ತಿಳಿದವರು ಒಂದಷ್ಟು ಮಂದಿ ಮಾತ್ರ ಇರಬಹುದು. ಅದರೆ ನಿಮ್ಮ ಗ್ಯರಿಗೂ ತಿಳಿಯದ ಸತ್ಯ ಘಟನೆಯನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ ನನ್ನದು. ಪ್ರೀತೇಶ್ ಗುರುಪುರ ಕೈಕಂಬದ ನಿವಾಸಿ, ಮಾಧ್ಯಮ ವರ್ಗದ ಬಿಲ್ಲವ ಸಮಾಜಕ್ಕೆ ಸೇರಿದ ಪ್ರೀತೇಶ್ ಮೇಕ್ಕನಿಕ್ಕಲ್ ಪದವೀಧರ.

ಬಾಲ್ಯದಿಂದಲೂ ಬಿಲ್ಲವ ಸಮಾಜದ ಬಗ್ಗೆ ಎಲ್ಲಿಲ್ಲದ ಪ್ರೀತಿ. ಸಮಯ ಸಿಕ್ಕಾಗ  ನಮ್ಮವರೂ ಇನ್ಯರಿಗೊ ಲೈಕ್ ಕಾಮೆಂಟ್ ಚಾಟ್ ಮಾಡುವ ಹೊತ್ತಿನಲ್ಲಿ ಪ್ರೀತೇಶ್ ಮಾತ್ರ ತಾನೇ ಕುದ್ದು ವಿಶೇಷ ಮುತುವರ್ಜಿಯನ್ನು ವಹಿಸಿ ಇಡೀ ಬಿಲ್ಲವ ಸಮಾಜದ ಹಿತ ಚಿಂತನೆ ಯನ್ನು ಇಟ್ಟುಕೊಂಡು, ಶತಮಾನ ದಶಕಗಳ ಹಿಂದೆ ನೊಂದು ಬೆಂದ ನಮ್ಮ ಹಿಂದುಳಿದ ಸಮಾಜದವರು ಎಲ್ಲ ಶೋಷಣೆ ಯನ್ನು ಮೆಟ್ಟಿ ನಿಂತವರು, ಇದರೊಂದಿಗೆ ಪ್ರಿತೇಶ್ ಅವರ ಕಲ್ಪನೆಯ ಪ್ರಕಾರ ನಮ್ಮ ಇಂದಿನ ಯುವ ಪೀಳಿಗೆ ಯವರು ಸಮಾಜ ಮುಖಿ ಮಾಡುವ ಸಾಹಸ ಸಾಧನೆ ಪುಣ್ಯದ ಕಾರ್ಯಗಳನೆಲ್ಲ  ಇಡೀ ಜಿಲ್ಲೆಯಲ್ಲಿ ಪ್ರಥಥಮವಾಗಿ ತನ್ನ ಬರಹದ ಮೂಲಕವೇ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಮುಖಾಂತರ ತಿಳಿಯ ಪಡಿಸಿದು ಪರಿಚಯಿಸಿದು ಇದೇ ಕೈಕಂಬದ ಪ್ರೀತೇಶ್ ಪೂಜಾರಿ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಬಹುಷಃ ಬಿಲ್ಲವ ಸಮಾಜದ ಬಂಧುಗಳು ನೀವೆಲ್ಲ ಅನಿಸಿರಬಹುದು ಸಾಮಾಜಿಕ ಜಾಲ ತಾಣ ದಲ್ಲಿ ಇಷ್ಟೆಲ್ಲ ಯುವ ಪ್ರತಿಭೆ ಗಳನ್ನು, ಹಿರಿಯರನ್ನು, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯ, ಅರ್ಥೀಕ, ಕ್ರೀಡಾ, ಸಿನಿಮಾ, ರಾಜಕೀಯ, ನಮ್ಮ ದೈವ ದೇವಸ್ಥಾನದ ಬಗ್ಗೆ ಹಿರಿಯರ ಬಗ್ಗೆ ಪರಿಚಯ ಮಾಡಿಸುವವನೇ ಈ ಪ್ರೀತೇಶ್ ಪೂಜಾರಿ.ಎಲ್ಲೂ ತಾನು ಪ್ರಚಾರ ಪಡೆಯದೆ ಸದ್ದಿಲ್ಲದೇ ಸಾಮಾಜಿಕ ಜಾಲ ತಾಣ ದಲ್ಲಿ ನಮ್ಮತನ ವನ್ನು ಎತ್ತಿ ತೋರಿಸಿದು ಇದೇ ಪ್ರೀತೇಶ್. ತಾಯಿ ಪೋಳಲ್ಲಿ ರಾಜರಾಜೇಶ್ವರಿಯ ಪರಮ ಭಕ್ತ ನಾಗಿ ಆತೀ ಶ್ರಧ್ಧೆಯಿಂದ ನಾರಾಯಣ ಗುರು ಕೋಟಿ ಚೇನ್ನಯ ಕಾಂತಬಾರೆ ಬೂದಬಾರೆ ಸ್ಮರಿಸುವುದು ಅವರ ಕಾರ್ಣೀಕದ ಸ್ಧಳಗಳಿಗೆ ಬೇಟಿ ಕೊಟ್ಟು ಅಲ್ಲಿಂದ ಮಾಹಿತಿ ಸಂಗ್ರಹಿಸಿ ಇಂಚು ಇಂಚು ವಿಷಯಗಳನ್ನು ಒದಗಿಸುವುದು ಇವನ ಕಾಯಕ ಎಂದರೂ ತಪ್ಪಿಲ್ಲ.   ಇವತ್ತು ನಮ್ಮವರು ಸಿನಿಮಾ ಕ್ಷೇತ್ರ, ಕ್ರೀಡೆ, ಮಾಡೆಲಿಂಗ್, ರಾಜಕೀಯ ಕ್ಷೇತ್ರ, ನಾಟಕ, ಯಕ್ಷಗಾನ, ದೈವ ದೇವರ ಪರಿಚಯ, ಹಿಂದು ಸಂಘಟನೆ ಗಳಲ್ಲಿ ಅಥವಾ ಸಂಘ ಸಂಸ್ಥೆಗಳಲ್ಲಿ ನಮ್ಮ ಬಿಲ್ಲವ ಸಂಘಟನೆಗಳು ಸೇರಿದಂತೆ ತೆರೆಮರೆಯಲ್ಲಿ ಇದ್ದು ಕೊಂಡು ನಮ್ಮ ಸಮಾಜದ ಬಂಧುಗಳು ಸಾಧಿಸಿದವರ ಕಾರ್ಯ ವನ್ನ ಸಮಾಜದಲ್ಲಿ ಮುಂದೆ ಬಂದು ಇತತರಿಗೆ ಸ್ಪೂರ್ತಿ ಆಗ ಬೇಕೆಂಬ ಏಕೈಕ ಆಸೆಯಿಂದ ಅಷ್ಟೆ ಈ ಪ್ರೀತೇಶ್ ನ ಆಸೆ ಮತ್ತು ಬಯಕೆ . ಈ ಕಾಲ ಘಟ್ಟದಲ್ಲಿ ಲಕ್ಷಾಂತರ ಮಂದಿ ದಿನಾಲು ನೋಡುವ ಸಾಮಾಜಿಕ ಜಾಲತಾಣ ದಲ್ಲಿ ಸಾಧನೆಯ ಜೊತೆ ಗೆ  ಸಮಾಜಮುಖಿ ಕಾರ್ಯ ಮಾಡಿದ ನಮ್ಮ ವರ ಮುಖ ಟಿ.ವಿ ಪತ್ರಿಕೆಯಲ್ಲಿ ಬಂದರೂ ಗುರುತಿಸುವುದು ಕಷ್ಟ, ಒಮ್ಮೆ ಪ್ರೀತೇಶ್ ಲೇಖನ ಓದಿದ ಮೇಲೆ ಅಷ್ಟೇ ಅರ್ರೇ ಇವರು ನಮ್ಮ ಬಿಲ್ಲವರ ? ಎಂದು ನಮ್ಮನ್ನು ನಾವೇ ಪ್ರಶ್ನಿಸಿದಾಗ ಉತ್ತರ ಸಿಗುತ್ತೆ, ಹೌದು ಎಂದು. ದೂರದ ಊರದ ಮುಂಬೈ ದುಬೈ ಗುಜರಾತ್ ಬೆಹ್ರೆನ್  ನಂತಹ ಪ್ರದೇಶದಲ್ಲಿ ಬಿಲ್ಲವರಿದದ್ದರೂ ಅವರು ನಮ್ಮವರು ಎಂದು ಗುರುತಿಸುವುದು ಕಷ್ಟ, ಒಂದಷ್ಟು ದೂರದ ಗಣ್ಯ ವ್ಯಕ್ತಿಗಳು ಇವರು ನಮ್ಮ ಬಿಲ್ಲವ ಮಂದಿ ಎಂದು ಗುರುತಿಸಲು ಸಾಧ್ಯವಾದುದು ಪ್ರೀತೇಶ್ ನಿಂದ ಎಂದರೂ ತಪ್ಪಿಲ್ಲ. ಪ್ರೀತೇಶ್ ಗೂ ಹೀಗೆ ಮಾಹಿತಿ ನೀಡಲು ಅನೇಕ ಊರುಗಳಲ್ಲಿ ಅನೇಕ ಮಂದಿ ಇವರಿಗೆ ಸ್ನೇಹಿತರು ಇರಬಹುದು ಅವರನ್ನು ನಾನು ಅತೀವ ವಾಗಿ ಪ್ರೀತಿ ಯಿಂದ ಆಭಿನಂದಿಸುತ್ತೇನೆ ಅದು ನನ್ನ ಜವಾಬ್ದಾರಿ ಕೂಡ. ನನಗೆ ಅನಿಸಿದನ್ನು ವಿಮರ್ಶೆ ಮಾಡಿ ಚರ್ಚಿಸಿ ಈ ಪುಟ್ಟ ವಿಷಯವನ್ನು ನಿಮ್ಮ ಮುಂದು ಇಡುತ್ತಿದೇನೆ.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »