TOP STORIES:

FOLLOW US

ತಿರುವನಂತಪುರದಲ್ಲಿ 1ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಶ್ರೀ ನಾರಾಯಣ ಗುರು ಬೃಹತ್ ಮೂರ್ತಿ ಪ್ರತಿಷ್ಠೆ


ಕೇರಳ ರಾಜ್ಯದ ತಿರುವನಂತಪುರ ದಲ್ಲಿ ಶ್ರೀ ನಾರಾಯಣ ಗುರು ದೇವರ ಮಹಾಸಮಾಧಿ ದಿನ ಸೆಪ್ಟೆಂಬರ್21, ಗುರುದೇವರ 8 ಅಡಿಯ ಪ್ರತಿಮೆ ಯನ್ನು ಕೇರಳ ರಾಜ್ಯದ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಅನಾವರಣ ಗೊಳಿಸಿದರು.

ಈ ಪ್ರತಿಮೆಯನ್ನು ಜಾತಿ ಭೇಧ, ಮತದ್ವೇಷ ಇಲ್ಲದ ಮಾನವೀಯ ಸಮಾಜಕ್ಕಾಗಿ ಗುರುದೇವರ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಘೋಷಣೆಯ 100 ನೇ ವರ್ಷಾಚರಣೆ ಯನ್ನು ಗುರುತಿಸಲು ನಿರ್ಮಿಸಿದೆ. 1ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಈ ಪ್ರತಿಮೆಯನ್ನು ಕೇರಳದ ಹೆಸರಾಂತ ಯುವ ಶಿಲ್ಪಿ ಉನ್ನಿ ಕನೈ ವಿನ್ಯಾಸಗೊಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಚೆಂಪಜಾಂತಿ ಗುರುಕುಲಂನ ಸ್ವಾಮಿ ಶುಭಂಗಾನಂದ ಆಶೀರ್ವಚನ ಮಾಡಿದ್ದು ಸಂಸದರಾದ ಡಾ. ಶಶಿತರೂರ್ ಉಪಸ್ಥಿತರಿದ್ದರು. ರಾಜ್ಯ ಕಾನೂನು, ಸಂಸ್ಕೃತಿ ಮತ್ತು ಎಸ್ ಸಿ -ಎಸ್ ಟಿ ವ್ಯವಹಾರ ಗಳ ಸಚಿವರಾದ ಎ. ಕೆ. ಬಾಲನ್ ವಹಿಸಲಿದ್ದಾರೆ.

ಬ್ರಹರ್ಷಿ ಭಗವಾನ್ ಶ್ರೀ ನಾರಾಯಣ ಗುರುದೇವರ ಮಹಾಸಮಾಧಿ ದಿನ ಕೇರಳ ದಲ್ಲಿ ಸಾರ್ವತ್ರಿಕವಾಗಿ ರಜಾದಿನವಾಗಿದೆ. ವಿಶ್ವಾದ್ಯಂತ ಇರುವ ಗುರುದೇವರ ಅನುಯಾಯಿಗಳು ಮಹಾಸಮಾಧಿ ದಿನ ಸಾತ್ವಿಕ ಆಹಾರ ಸೇವನೆ ಮಾಡಿ ಪರಂಬ್ರಹ್ಮ ಸ್ವರೂಪಿಯಾಗಿರುವ ಗುರುದೇವರ ಪೂಜೆ ಪ್ರಾರ್ಥನೆ ಯಲ್ಲಿ ತೊಡಗಿಕೊಳ್ಳುತ್ತಾರೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »