TOP STORIES:

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಸ್ವಸ್ತಿಕ ಪೂಜಾರಿ ಬಿಲ್ಲವ ಪ್ರತೀಭೆ


ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಮಂಗಳೂರ ಸ್ವಸ್ಥಿಕ ಪೂಜಾರಿ ಬೆಳೆಯುತ್ತಿರುವ ಬಿಲ್ಲವ ಪ್ರತೀಭೆಯಾಗಿದ್ದಾರೆ. ಸ್ವಸ್ತಿಕ ಪೂಜಾರಿ ತಂದೆ ದಿ|| ಮಹಾಬಲ – ತಾಯಿ ಭಾರತಿ ಯವರ ಮುದ್ದಿನ ಮಗಳು, ತನ್ನ ಎಮ್ ಕಾಂ ವಿದ್ಯಾಭ್ಯಾಸವನ್ನು ಬೆಸೆಂಟ್ ವಿದ್ಯಾ ಸಂಸ್ಥೆಯಲ್ಲಿ ಮುಗಿಸಿ, ಬ್ಯಾಂಕಿಗ್ ಸಂಸ್ಥೆಯಲ್ಲಿ ಕೆಲಸದಲ್ಲಿದ್ದಾರೆ.

ಇವರು ಬೊಳ್ಳಿಲು, ದಾಗುಲ್ ಬಾಜಿಲ್ ತುಳು ಸಿನಿಮಾದಲ್ಲಿ ಸಪೋರ್ಟ್ ರೋಲ್ ಅಭಿನಯಿಸಿದ್ದು,

ಈಗ ಕನ್ನಡ ಸಿನಿಮಾ “ನಿಶಾಚಾರ” ಎಂಬ ಭಾಸ್ಕರ ಜಿ ಇವರ ನಿರ್ದೇಶನದಲ್ಲಿ ಕನ್ನಡ ಸಿನಿಮಾದಲ್ಲಿ ಹಾಗೆ “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರಕ್ಕೆ ಕಾಮಿಡಿಕಿಲಾಡಿ ಅನೀಶ್ ಪೂಜಾರಿ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರಕ್ಕೆ ಖ್ಯಾತ ಹಿನ್ನೆಲೆಗಾಯಕಿ ಮಾನಸಹೊಳ್ಳ ಸಂಗೀತದ ಇಂಪು ನೀಡುತ್ತಿದ್ದಾರೆ. ಸಿನೆಮಾಗಳ ಗೀತೆಗೆ ಖ್ಯಾತ ನಿರ್ದೇಶಕ ಕವಿರಾಜ್, ಭರಾಟೆ ನಿರ್ದೇಶಕ ಚೇತನ್,ಸಾಹಿತಿ ಡಾ.ನಾಗೇಂದ್ರ ಪ್ರಸಾದ್ , ಸುಕೇಶ್ ಇವರುಗಳು ಕನಸಿನ ಹಾಡಿಗೆ ಸಾಹಿತ್ಯದ ಸಾಥ್ ನೀಡಿದ್ದಾರೆ.

ನಾಯಕನಾಗಿ ಪ್ರಜ್ಞೇಶ್ ಶೆಟ್ಟಿ, ನಾಯಕಿ ಸ್ವಸ್ತಿಕ ಪೂಜಾರಿ ಮಿಂಚಿದ್ದಾರೆ.

ಎರಡು ಕನ್ನಡ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿರುವ ಬಿಲ್ಲವ ಪ್ರತಿಭೆ ಸ್ವಸ್ತಿಕ ಪೂಜಾರಿ ಮುಂಬರುವ ದಿನಗಳಲ್ಲಿ ಈ ಸಿನಿಮಾಗಳು ತೆರೆ ಕಾಣಲಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »