TOP STORIES:

FOLLOW US

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಸ್ವಸ್ತಿಕ ಪೂಜಾರಿ ಬಿಲ್ಲವ ಪ್ರತೀಭೆ


ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಮಂಗಳೂರ ಸ್ವಸ್ಥಿಕ ಪೂಜಾರಿ ಬೆಳೆಯುತ್ತಿರುವ ಬಿಲ್ಲವ ಪ್ರತೀಭೆಯಾಗಿದ್ದಾರೆ. ಸ್ವಸ್ತಿಕ ಪೂಜಾರಿ ತಂದೆ ದಿ|| ಮಹಾಬಲ – ತಾಯಿ ಭಾರತಿ ಯವರ ಮುದ್ದಿನ ಮಗಳು, ತನ್ನ ಎಮ್ ಕಾಂ ವಿದ್ಯಾಭ್ಯಾಸವನ್ನು ಬೆಸೆಂಟ್ ವಿದ್ಯಾ ಸಂಸ್ಥೆಯಲ್ಲಿ ಮುಗಿಸಿ, ಬ್ಯಾಂಕಿಗ್ ಸಂಸ್ಥೆಯಲ್ಲಿ ಕೆಲಸದಲ್ಲಿದ್ದಾರೆ.

ಇವರು ಬೊಳ್ಳಿಲು, ದಾಗುಲ್ ಬಾಜಿಲ್ ತುಳು ಸಿನಿಮಾದಲ್ಲಿ ಸಪೋರ್ಟ್ ರೋಲ್ ಅಭಿನಯಿಸಿದ್ದು,

ಈಗ ಕನ್ನಡ ಸಿನಿಮಾ “ನಿಶಾಚಾರ” ಎಂಬ ಭಾಸ್ಕರ ಜಿ ಇವರ ನಿರ್ದೇಶನದಲ್ಲಿ ಕನ್ನಡ ಸಿನಿಮಾದಲ್ಲಿ ಹಾಗೆ “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರಕ್ಕೆ ಕಾಮಿಡಿಕಿಲಾಡಿ ಅನೀಶ್ ಪೂಜಾರಿ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರಕ್ಕೆ ಖ್ಯಾತ ಹಿನ್ನೆಲೆಗಾಯಕಿ ಮಾನಸಹೊಳ್ಳ ಸಂಗೀತದ ಇಂಪು ನೀಡುತ್ತಿದ್ದಾರೆ. ಸಿನೆಮಾಗಳ ಗೀತೆಗೆ ಖ್ಯಾತ ನಿರ್ದೇಶಕ ಕವಿರಾಜ್, ಭರಾಟೆ ನಿರ್ದೇಶಕ ಚೇತನ್,ಸಾಹಿತಿ ಡಾ.ನಾಗೇಂದ್ರ ಪ್ರಸಾದ್ , ಸುಕೇಶ್ ಇವರುಗಳು ಕನಸಿನ ಹಾಡಿಗೆ ಸಾಹಿತ್ಯದ ಸಾಥ್ ನೀಡಿದ್ದಾರೆ.

ನಾಯಕನಾಗಿ ಪ್ರಜ್ಞೇಶ್ ಶೆಟ್ಟಿ, ನಾಯಕಿ ಸ್ವಸ್ತಿಕ ಪೂಜಾರಿ ಮಿಂಚಿದ್ದಾರೆ.

ಎರಡು ಕನ್ನಡ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿರುವ ಬಿಲ್ಲವ ಪ್ರತಿಭೆ ಸ್ವಸ್ತಿಕ ಪೂಜಾರಿ ಮುಂಬರುವ ದಿನಗಳಲ್ಲಿ ಈ ಸಿನಿಮಾಗಳು ತೆರೆ ಕಾಣಲಿದೆ.


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »