TOP STORIES:

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »