TOP STORIES:

FOLLOW US

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »