TOP STORIES:

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »