TOP STORIES:

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »