TOP STORIES:

FOLLOW US

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »