TOP STORIES:

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ


ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್ಲಿ ನಡೆಯುತ್ತಿದ್ದೇನೆಎಂದಾಗ ಜನರ ನೋವು ಜನರ ಕಷ್ಟ ಇವೆಲ್ಲವನ್ನು ಕಂಡು ತಾನು ಎಲ್ಲರಂತೆ ಸೇವೆಯನ್ನು ಮಾಡಬೇಕು ಎನ್ನುವ ಹಂಬಲವನ್ನಿಟ್ಟುತಾನು ಕಲಿತಂತಹ ನಾರಾಯಣ ಗುರು ಶಾಲ ಯುವಕರ ಜೊತೆ ಗೂಡಿ ತನ್ನ ಹೆಸರನ್ನು ಬಳಸದೆ ತಾನು ಹುಟ್ಟಿ ಬೆಳೆದಬಿರುವೆರ್ಎನ್ನುವ ಹೆಸರು ತುಳುನಾಡಿನಾದ್ಯಂತಮಾನವೀಯತೆಗೆ ಶಾಕ್ಷಿಯಾಗಬೇಕುಎನ್ನುವ ಇಚ್ಚಾ ಶಕ್ತಿಯನ್ನಿಟ್ಟು ಬಿರುವೆರ್‌ಕುಡ್ಲಸಂಘಟನೆಯನ್ನು ನಿರ್ಮಿಸಿದ ಮಹಾನುಭಾವ. ತನ್ನ ಬಾಲ್ಯದ ಸ್ನೇಹಿತರನ್ನು ದೂರಮಾಡದೆ ಜೊತೆಗಿದ್ದ ಸ್ನೇಹಿತರನ್ನು ಒಗ್ಗೂಡಿಸಿಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸಂಘಟನೆನಿರ್ಮಿಸಿಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಗೆ ಕಾಣಿಕೆಯಂತೆಬಿರುವೆರ್ ಎನ್ನುವ ಹುಲಿತಂಡವನ್ನು ನೀಡುವ ಮೂಲಕ ಬಿಲ್ಲವ ಸಮಾಜದ ಹೆಸರನ್ನು ಜನರೇ ಕೊಂಡಾಡುವಂತೆ ಮಾಡಿರುವ ವ್ಯಕ್ತಿಇವರು.

ಇಂದು ಕೋಟ್ಯಾಂತರ ಮೊತ್ತವನ್ನು ತುಳುನಾಡಿನ ಹಲವು ಭಾಗಗಳಲ್ಲಿ ನಿರ್ಮಿಸಿ ಆಸಕ್ತ ಜನರಿಗೆ ಹಲವಾರು ಯುವಕರಒಗ್ಗೂಡುವಿಕೆಯಿಂದ ಅರ್ಪಿಸುವ ಸಂಘಟನೆ ಇದಾಗಿದೆ.

ಬಿಲ್ಲವ ಸಮಾಜವನ್ನು ಮಾನವೀಯತೆಯ ಸಮಾಜವೆಂದು ಲಕ್ಷಾಂತರ ಜನ ಕಾಣುವಂತೆ ಮಾಡಿರುವ ಕೀರ್ತಿ ಇವರದ್ದು. ಇಂತಹವ್ಯಕ್ತಿಯ ಬೆಳವಣಿಗೆಯನ್ನು ಮುರಿಯಬೇಕು ಎನ್ನುವ ಹಲವಾರು ಪ್ರಯತ್ನ ನಮ್ಮ ಸಮಾಜದಲ್ಲಿಯೇ ಇಂದು ನಡೆಯುತ್ತಿದೆ. ತನ್ನಸಂಘಟನೆಯ ಪ್ರತಿಯೊಬ್ಬ ಯುವಕರನ್ನು ನನ್ನವರು ಅವರು ಯಾವ ಕ್ಷೇತ್ರದಲ್ಲಿದ್ದರು ನನ್ನ ಸಹಕಾರ ಜೊತೆಗಿದೆ ಎನ್ನುವ ಮನಸ್ಸನ್ನುಹೊಂದಿರುವ ಯುವಕರು ತನ್ನ ಸಂಘಟನೆಯಲ್ಲಿರುವ ಕೆಲವು ವ್ಯಕ್ತಿಗಳು ರಾಜಕೀಯ ನಾಯಕರ ಜೊತೆಗೆ ಇದ್ದಾಗ ಅಂತಹಫೊಟೊಗಳನ್ನು ಬಳಸಿ ಅಪಪ್ರಾಚರ ಮೂಲಕ ಇವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಬರಹಗಳುಸುದ್ದಿಯಲ್ಲಿದೆ

ಉದಯ ಪೂಜಾರಿ ಸಮಾಜದ ಮಗ ಇವರು ಯಾವ ಪಕ್ಷವನ್ನು ನೇರವಾಗಿ ಬೆಂಬಲಿಸಿಲ್ಲ ಯಾವ ಪಕ್ಷದ ಅಡಿಯಾಲು ಅಲ್ಲ….

ಪಕ್ಷಕ್ಕಿಂತ ಮಿಗಿಲಾದ ಗೌರವ ಇವರ ಮೇಲಿದೆ

ಜೈ ಉದಯಣ್ಣ


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »