TOP STORIES:

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »