TOP STORIES:

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »