TOP STORIES:

FOLLOW US

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »